ಕರ್ನಾಟಕ

karnataka

ETV Bharat / videos

ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ: ಕಳಸ-ಹೊರನಾಡು ಸಂಪರ್ಕ ಕಡಿತ - ಕಳಸ-ಹೊರನಾಡು ಸಂಪರ್ಕ ಕಡಿತ

By

Published : Aug 8, 2019, 1:15 PM IST

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಮಲೆನಾಡು ಮತ್ತು ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದೆ. ವರುಣನ ಆರ್ಭಟದಿಂದ ಕಳಸ ಮುಖ್ಯ ರಸ್ತೆಯಲ್ಲಿರುವ ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆಯಾಗಿದೆ.

ABOUT THE AUTHOR

...view details