ಕರ್ನಾಟಕ

karnataka

ETV Bharat / videos

ನಾಯಿಗಳಿಂದ ಜಿಂಕೆ ಮರಿಯನ್ನು ರಕ್ಷಣೆ ಮಾಡಿದ ಗ್ರಾಮಸ್ಥರು..!

By

Published : Jun 29, 2020, 11:04 PM IST

ಬೀದರ್: ಜಿಂಕೆಗಳ ಹಿಂಡಿನಿಂದ ತಪ್ಪಿಸಿಕೊಂಡ ಜಿಂಕೆ ಮರಿಯ ಮೇಲೆ ನಾಯಿಗಳು ದಾಳಿ ಮಾಡಿದ್ದು, ಈ ವೇಳೆ ಔರಾದ್ ತಾಲೂಕಿನ ನಾಗೂರ ಗ್ರಾಮಸ್ಥರು ಜಿಂಕೆ ಮರಿಯನ್ನು ರಕ್ಷಣೆ ಮಾಡಿ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ABOUT THE AUTHOR

...view details