ಕರ್ನಾಟಕ

karnataka

ETV Bharat / videos

ವೈದ್ಯಕೀಯ ಶಿಕ್ಷಣ ಸಚಿವರ ತವರಲ್ಲಿ ಸರ್ಕಾರದ ಆದೇಶಕ್ಕಿಲ್ಲ ಕಿಮ್ಮತ್ತು - ಚಿಕ್ಕಬಳ್ಳಾಪುರದಲ್ಲಿ ಲಾಕ್​​ಡೌನ್​ ಉಲ್ಲಂಘನೆ

By

Published : Mar 24, 2020, 1:05 PM IST

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್​​​ ಅವರ ತವರು ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಜನ್ರು ಲಾಕ್​​​ಡೌನ್‌ಗೆ ಕ್ಯಾರೇ ಎನ್ನುತ್ತಿಲ್ಲ. ಜಿಲ್ಲೆಯ ಎಪಿಎಂಸಿ ಯಾರ್ಡ್‌ನ ಹೂವಿನ ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಹೂ ಖರೀದಿಸಲು ಜನರು ಮುಗಿಬೀಳುತ್ತಿದ್ದಾರೆ. ಈಗಾಗಲೇ ಕೊರೊನಾ ಬಾಧಿತರ​ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇಂಥ ಸಂದರ್ಭದಲ್ಲಿ ಜನ ಸರ್ಕಾರದ ಆದೇಶ ಅಲಕ್ಷಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ABOUT THE AUTHOR

...view details