ಕರ್ನಾಟಕ

karnataka

By

Published : Nov 6, 2019, 10:54 PM IST

ETV Bharat / videos

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರ ತವರಲ್ಲೇ ನಡೆಯುತ್ತಿದೆ ಅಕ್ರಮ ಮಣ್ಣು ಗಣಿಗಾರಿಕೆ?

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ. ಪಾಟೀಲ್ ಅವರ ತವರು ಜಿಲ್ಲೆಯಲ್ಲೇ ಅಧಿಕೃತ ಪರವಾನಿಗೆ ಪಡೆದು ಸಕ್ರಮದ ಹೆಸರಿನಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಅಕ್ರಮವನ್ನು ಮಟ್ಟ ಹಾಕಲು ಗಣಿ ಇಲಾಖೆ ಅಧಿಕಾರಿಗಳು ಯಾವೆಲ್ಲಾ ಕ್ರಮ ಕೈಗೊಂಡಿದ್ದಾರೆ ಎನ್ನುವ ಕುರಿತ ಮಾಹಿತಿ ಇದು.

ABOUT THE AUTHOR

...view details