ಕರ್ನಾಟಕ

karnataka

ETV Bharat / videos

ಜು. 6ರಿಂದ ತುಂಗಾ ಡ್ಯಾಂನಿಂದ ಮುಂಗಾರು ಬೆಳೆಗೆ ನೀರು: ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜನರಿಗೆ ಎಚ್ಚರಿಕೆ - ತುಂಗಾ ಡ್ಯಾಂನಿಂದ ನೀರು ಬಿಡುಗಡೆ,

By

Published : Jul 3, 2020, 7:41 PM IST

ಶಿವಮೊಗ್ಗ: ಕರ್ನಾಟಕ ನೀರಾವರಿ ನಿಗಮವು ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ 2020-21ನೇ ಸಾಲಿನ ಮುಂಗಾರು ಬೆಳೆಗಾಗಿ ಜುಲೈ-06 ರಿಂದ ನೀರು ಹರಿಸಲಾಗುತ್ತಿದೆ. ಅಚ್ಚುಕಟ್ಟು ಪ್ರದೇಶದ ರೈತರು ಹಾಗೂ ಸಾರ್ವಜನಿಕರು ನದಿಯ ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಯಾವುದೇ ರೀತಿಯ ಚಟುವಟಿಕೆಗಳನ್ನು ಕೈಗೊಳ್ಳದಂತೆ ಮತ್ತು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಾರ್ಯಪಾಲಕ ಇಂಜಿನಿಯರ್​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details