ಕರ್ನಾಟಕ

karnataka

ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಬಹುತೇಕ ಭರ್ತಿ

By

Published : Aug 18, 2020, 12:27 PM IST

Published : Aug 18, 2020, 12:27 PM IST

ಕೊಪ್ಪಳ: ತಾಲೂಕಿನ ಮುನಿರಾಬಾದ್​ನಲ್ಲಿರುವ ಲಕ್ಷಾಂತರ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ತುಂಗಭದ್ರಾ ಜಲಾಶಯ ಬಹುತೇಕ ಭರ್ತಿಯಾಗಿದೆ. ಹೀಗಾಗಿ ಜಲಾಶಯದಿಂದ ನದಿಯ ಮೂಲಕ ನೀರು ಹರಿಬಿಡಲಾಗುತ್ತಿದೆ. ಕಳೆದ ವರ್ಷ ಈ ದಿನಕ್ಕೆ ಹೋಲಿಸಿದರೆ ಜಲಾಶಯದ ಇನ್ ಫ್ಲೋ ಪ್ರಮಾಣ ಕಡಿಮೆಯೇ ಆದರೂ ಜಲಾಶಯ ಭರ್ತಿಯಾಗಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

...view details