ಕರ್ನಾಟಕ

karnataka

By

Published : Nov 4, 2019, 8:55 PM IST

ETV Bharat / videos

ಕೃಷಿ ಹೊಂಡದಲ್ಲಿ ಈಜಲು ಹೋದ ಇಬ್ಬರು ಬಾಲಕರ ಸಾವು

ಬಳ್ಳಾರಿ: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಜಾಗಟಗೆರೆ ಗ್ರಾಮದ ರಮೇಶ್​ (14) ಹಾಗೂ ನವೀನ್​ (14) ಮೃತ ಬಾಲಕರು. ಈ ಇಬ್ಬರು ಬಾಲಕರು ಈಜಲೆಂದು ಕೃಷಿ ಹೊಂಡಕ್ಕೆ ಹೋಗಿದ್ದರು. ಈ ವೇಳೆ ಕೃಷಿಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿದ್ದು, ಓರ್ವ ಬಾಲಕನ ಮೃತದೇಹ ಪತ್ತೆಯಾಗಿದೆ. ನವೀನ್​ ಮೃತದೇಹಕ್ಕಾಗಿ ಹುಡುಕಾಟ ನಡೆದಿದೆ.

ABOUT THE AUTHOR

...view details