ಕರ್ನಾಟಕ

karnataka

By

Published : Jan 8, 2020, 6:24 PM IST

ETV Bharat / videos

ಪ್ರಧಾನಿಯೊಂದಿಗೆ ಪರೀಕ್ಷಾ ಪೇ ಚರ್ಚಾ... ಗ್ರಾಮೀಣ ವಿದ್ಯಾರ್ಥಿನಿಯ ಖುಷಿ ಹೇಗಿದೆ ಗೊತ್ತಾ..?

ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಯಾರಿಗೂ ಕಡಿಮೆ ಇಲ್ಲ ಎಂಬುದನ್ನು ಸಾಧಿಸಿ ತೋರಿಸುತ್ತಿದ್ದಾರೆ. ಪ್ರಧಾನಿ ಮೋದಿಯೊಂದಿಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ವಿಜಯಪುರ ಹಾಗೂ ಬಾಗಲಕೋಟೆಯ ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ. ಅವರ್ಯಾರು..? ಇಲ್ಲಿದೆ ಫುಲ್​ ಡಿಟೇಲ್ಸ್..

ABOUT THE AUTHOR

...view details