ಕರ್ನಾಟಕ

karnataka

By

Published : Dec 31, 2020, 9:15 PM IST

ETV Bharat / videos

ಪಾಕ್​​ ಪರ ಘೋಷಣೆ ಪ್ರಕರಣ: ಉಡುಪಿ ಬಿಜೆಪಿ ಯುವಮೋರ್ಚಾದಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಎಸ್​ಡಿಪಿಐ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆ ಕುಂದಾಪುರದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಉಡುಪಿಯ ಬಿಜೆಪಿ ಯುವ ಮೋರ್ಚಾ ಸಂಘಟನೆಯ ಕಾರ್ಯಕರ್ತರು ಶಾಸ್ತ್ರಿ ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸಿದರು‌. ದೇಶದೊಳಗೆ ಎಲ್ಲ ಸವಲತ್ತುಗಳನ್ನು ಪಡೆದು ಶತ್ರು ರಾಷ್ಟ್ರಕ್ಕೆ ಜೈಕಾರ ಕೂಗುವವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಅಂತಹವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂದು ಆಗ್ರಹಿಸಿದ್ದಾರೆ.

ABOUT THE AUTHOR

...view details