ಕರ್ನಾಟಕ

karnataka

ETV Bharat / videos

ತುಮಕೂರಿನ ಹಲವಾರು ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಸಂಭ್ರಮ - Vaikuntha Ekadashi celebration

By

Published : Dec 25, 2020, 4:47 PM IST

ತುಮಕೂರು: ಕಲ್ಪತರು ನಾಡು ತುಮಕೂರು ಜಿಲ್ಲೆಯ ಬಹುತೇಕ ದೇಗುಲಗಳಲ್ಲಿ ವೈಕುಂಠ ಏಕಾದಶಿ ಹಿನ್ನೆಲೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ತುಮಕೂರು ನಗರದಲ್ಲಿ ಆಳೆತ್ತರದ ಶ್ರೀ ವೆಂಕಟೇಶ್ವರ ಸ್ವಾಮಿ ಮೂರ್ತಿಯ ಪ್ರತಿಕೃತಿಯನ್ನು ಪ್ರತಿಷ್ಠಾಪಿಸಿ ನಮನ ಸಲ್ಲಿಸಲಾಯಿತು. ಅಲ್ಲದೆ ದೇಗುಲಗಳಲ್ಲಿ ವೈಕುಂಠದ ದ್ವಾರವನ್ನು ನಿರ್ಮಿಸಿ ಭಕ್ತರು ಆ ಮೂಲಕ ಪ್ರವೇಶ ಮಾಡಿ ಪುನೀತರಾದರು.

ABOUT THE AUTHOR

...view details