ಕರ್ನಾಟಕ

karnataka

By

Published : Feb 14, 2021, 3:40 PM IST

ETV Bharat / videos

'ಪ್ರೇಮಿಗಳ ದಿನದಂದು ಸರ್ಕಾರಿ ರಜೆ ಘೋಷಿಸಿ'

ಬೆಂಗಳೂರು: ಪ್ರೇಮಿಗಳ ದಿನವನ್ನು ಕನ್ನಡ‌ ಪರ ಹೋರಾಟಗಾರ ವಾಟಾಳ್ ನಾಗರಾಜ್, ಕಬ್ಬನ್ ಪಾರ್ಕ್​ನಲ್ಲಿ ಕತ್ತೆಗಳಿಗೆ ಮದುವೆ ಮಾಡಿ ವಿಶಿಷ್ಟವಾಗಿ ಆಚರಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರೇಮಿಗಳ ದಿನದಂದು ಸರ್ಕಾರಿ ರಜೆಯನ್ನಾಗಿ ಘೋಷಿಸಬೇಕು. ಈ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದು ಹೇಳಿದ್ದಾರೆ.

ABOUT THE AUTHOR

...view details