ಕರ್ನಾಟಕ

karnataka

ETV Bharat / videos

ಶಿವಮೊಗ್ಗ: ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ.. ವಾಕ್​ಥಾನ್ - ಬಿಜೆಪಿ ಕಾರ್ಯಕರ್ತರಿಂದ ವಾಕ್ ಥಾನ್

By

Published : Jan 10, 2021, 11:54 AM IST

ಶಿವಮೊಗ್ಗ: ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ವಾಕ್​ಥಾನ್ ನಡೆಸಿದರು. ನಗರದ ಶಿವಮೂರ್ತಿ ಸರ್ಕಲ್​ನಿಂದ ಗೋಪಿ ಸರ್ಕಲ್​ವರೆಗೆ ಮ್ಯಾರಥಾನ್ ನಡೆಸುವ ಮೂಲಕ ವಿವೇಕಾನಂದ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಸ್ವಾಮಿ ವಿವೇಕಾನಂದರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮೃದ್ಧ ಭಾರತ ಕಟ್ಟುವ ದೆಸೆಯಲ್ಲಿ ಎಲ್ಲರೂ ಸೇವೆ ಸಲ್ಲಿಸಬೇಕು. ಜೊತೆಗೆ ಸ್ವದೇಶಿ ವಸ್ತುಗಳನ್ನು ಬಳಸಬೇಕು ಎಂದು ಪಕ್ಷದ ಮುಖಂಡರು ಕರೆ ನೀಡಿದರು. ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ABOUT THE AUTHOR

...view details