ಕರ್ನಾಟಕ

karnataka

By

Published : Oct 2, 2020, 8:40 PM IST

ETV Bharat / videos

ಮಂಗಳೂರು ಪಾಲಿಕೆ ವತಿಯಿಂದ ತ್ಯಾಜ್ಯ ವಿಲೇವಾರಿ, ಕೊರೊನಾ ಜಾಗೃತಿ

ಗಾಂಧಿ ಜಯಂತಿ ಪ್ರಯುಕ್ತ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ ಹಾಗೂ ಆಯುಕ್ತ ಅಕ್ಷಯ್ ಶ್ರೀಧರ್ ನೇತೃತ್ವದಲ್ಲಿ ತ್ಯಾಜ್ಯ ವಿಲೇವಾರಿ ಹಾಗೂ ಕೊರೊನಾ ಜಾಗೃತಿ ಕಾರ್ಯಕ್ರಮ ನಡೆಯಿತು. ಮನೆ ಮನೆಗೆ ತೆರಳಿ ಹಸಿ ಹಾಗೂ ಒಣಕಸ ವಿಂಗಡಿಸಿ ತ್ಯಾಜ್ಯ ವಿಲೇವಾರಿ ಮಾಡುವುದು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜಾಗೃತಿ ಮೂಡಿಸಲಾಯಿತು. ಪಾಲಿಕೆ ವ್ಯಾಪ್ತಿಯ ಎಲ್ಲಾ 60 ವಾರ್ಡ್​ಗಳಲ್ಲಿಯೂ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ABOUT THE AUTHOR

...view details