ಕರ್ನಾಟಕ

karnataka

ETV Bharat / videos

ತಿಂಗಳೂಳಗೆ ಯಶಸ್ವಿನಿ ಯೋಜನೆ ಮತ್ತೆ ಜಾರಿ... ಯಡಿಯೂರಪ್ಪ ಘೋಷಣೆ - ಯಶಸ್ವಿನಿ ಯೋಜನೆ ಮತ್ತೆ ಜಾರಿ ಮಾಡಿದ ಸಿಎಂ

By

Published : Nov 14, 2019, 3:45 PM IST

ತುಮಕೂರು: ಇನ್ನೊಂದು ತಿಂಗಳೊಳಗಾಗಿ ಯಶಸ್ವಿನಿ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ತುಮಕೂರಿನಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ತಿಪಟೂರು ತಾಲೂಕಿನಲ್ಲಿ ತೋಟಗಾರಿಕೆ ಕಾಲೇಜು ಮಂಜೂರು ಮಾಡುವುದಾಗಿ ಘೋಷಿಸಿದರು.

ABOUT THE AUTHOR

...view details