ಕರ್ನಾಟಕ

karnataka

ETV Bharat / videos

ಗುಬ್ಬಿಯಲ್ಲಿ ಮೂವರ ಸಜೀವ ದಹನ: ಭೀಕರ ಅಪಘಾತದ ಬಗ್ಗೆ ಮಾಹಿತಿ ನೀಡಿದ ಪ್ರತ್ಯಕ್ಷದರ್ಶಿ - witness gives information of accident

By

Published : Jan 4, 2020, 10:57 AM IST

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದ ಕೆರೆ ಏರಿ ಮೇಲೆ ಇಂದು ಮುಂಜಾನೆ ಖಾಸಗಿ ಬಸ್ ಹಾಗೂ ಮಾರುತಿ ಓಮ್ನಿ ವ್ಯಾನ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಜೀವ ದಹನಗೊಂಡಿದ್ದಾರೆ. ಮಾರುತಿ ವ್ಯಾನ್​​ನಲ್ಲಿದ್ದ ಗಾಯಾಳು ನರಸಿಂಹ ಮೂರ್ತಿ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆ ಕುರಿತಂತೆ 'ಈಟಿವಿ ಭಾರತ'ಕ್ಕೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details