ಸಿಬಿಐ ವಿಚಾರಣೆಯಿಂದ ನ್ಯಾಯ ಸಿಗೋ ಭರವಸೆ ಇದೆ: ಯೋಗೇಶ್ಗೌಡ ಕುಟುಂಬಸ್ಥರ ಮಾತು - Yogishagowda dead news
ಹೆಬ್ಬಳ್ಳಿ ಜಿಪಂ ಸದಸ್ಯ ಯೋಗೇಶ್ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಅವರ ಸಹೋದರ ವಿಜಯ ಕುಲಕರ್ಣಿ ಅವರನ್ನು ವಶಕ್ಕೆ ಪಡೆದುಕೊಂಡು ಉಪನಗರ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಮೃತ ಯೋಗೇಶ್ಗೌಡ ಕುಟುಂಬಸ್ಥರೊಂದಿಗೆ ನಡೆಸಿದ ಚಿಟ್ ಚಾಟ್ ಇಲ್ಲಿದೆ.