ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧೆ...ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಿರಾಸೆ, ಕಾರಣ? - ಯುವಜನೋತ್ಸವ ಸ್ಪರ್ಧೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಿರಾಸೆ
ಶಿವಮೊಗ್ಗದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೇನು ಕಡಿಮೆ ಇರಲಿಲ್ಲ. ಆದ್ರೆ ಆ ಪ್ರತಿಭೆ ಗುರುತಿಸಿ, ಸಿಳ್ಳೆ, ಚಪ್ಪಾಳೆ ಮೂಲಕ ಹುರುದುಂಬಿಸಬೇಕಾದ ಪ್ರೇಕ್ಷಕರೇ ಇರಲಿಲ್ಲ.