ಕರ್ನಾಟಕ

karnataka

By

Published : Sep 5, 2020, 6:14 PM IST

ETV Bharat / videos

ಡ್ರಗ್ಸ್‌ ಮಾಫಿಯಾದಲ್ಲಿ ಯಾರೇ ತಪ್ಪಿತಸ್ಥರಾದ್ರೂ ಶಿಕ್ಷೆ ಕೊಡಬೇಕು : ಆರ್ ಧ್ರುವನಾರಾಯಣ

ತುಮಕೂರು : ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಡ್ರಗ್ಸ್‌ ಮಾಫಿಯಾಗೆ ಸಂಬಂಧಪಟ್ಟಂತೆ ಬಂಧಿತರಲ್ಲಿ ಬಿಜೆಪಿ ಮುಖಂಡರಿದ್ದಾರೆ. ಅಲ್ಲದೆ, ಇದರಲ್ಲಿ ಯಾವುದೇ ಮುಖಂಡರು ಭಾಗಿಯಾಗಿರಬಹುದು ಅಥವಾ ಅವರು ಎಷ್ಟೇ ಪ್ರಭಾವಿ ವ್ಯಕ್ತಿಗಳಿರಬಹುದು ಅವರನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಕಾಂಗ್ರೆಸ್ ಆರೋಗ್ಯ ಹಸ್ತ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಂಸದ ಧ್ರುವನಾರಾಯಣ ಆಗ್ರಹಿಸಿದ್ದಾರೆ.

ABOUT THE AUTHOR

...view details