ಕರ್ನಾಟಕ

karnataka

By

Published : Nov 12, 2019, 4:15 PM IST

ETV Bharat / videos

ಸಂಭ್ರಮದ ಅಡ್ಡ ಪಲ್ಲಕ್ಕಿ ಉತ್ಸವಕ್ಕೆ ಸಾಕ್ಷಿಯಾದ ಸಚಿವ ಸೋಮಣ್ಣ

ನೊಣನವಿನಕೆರೆ ಮಠದ ಶ್ರೀ ಕರಿ ವೃಷಭದೇಶಿಕೇಂದ್ರ ಸ್ವಾಮೀಜಿ ಅವರ ಪಟ್ಟಾಧಿಕಾರಕ್ಕೆ 25 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ನಡೆಯಿತು. ಈ ಹಿನ್ನೆಲೆಯಲ್ಲಿ ತುರುವೇಕೆರೆಯ ಶ್ರೀ ಶೈಲ ಮಹಾಪೀಠದ ಶ್ರೀ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರ ಅಡ್ಡಪಲ್ಲಕ್ಕಿ ಉತ್ಸವ ಸಂಭ್ರಮದಿಂದ ನಡೆಯಿತು.

ABOUT THE AUTHOR

...view details