ಕರ್ನಾಟಕ

karnataka

By

Published : Feb 3, 2020, 2:07 PM IST

ETV Bharat / videos

ನೀ ಕೊಡಲ್ಲ.. ನಾ ಬಿಡಲ್ಲ..! ಬಿಸಿಯೂಟ ಕಾರ್ಯಕರ್ತೆಯರಿಂದ ಮುಂದುವರಿದ ಪ್ರತಿಭಟನೆ

ಬೆಂಗಳೂರು, ರಾಜ್ಯ ಅಕ್ಷರ ದಾಸೋಹ ಸಂಘಟನೆ, ಸಿಐಟಿಯುನಿಂದ ಸಾವಿರಾರು ಪ್ರತಿಭನಾಕಾರರು ಮತ್ತೆ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಗಾಗಿ ಅಹೋರಾತ್ರಿ ಧರಣಿಗೆ ಕರೆ ನೀಡಿದ್ದಾರೆ. ಈ ಕುರಿತಂತೆ ನಮ್ಮ ಪ್ರತಿನಿಧಿ ನಡೆಸಿರುವ ಒಂದು ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

...view details