ಕರ್ನಾಟಕ

karnataka

ETV Bharat / videos

ಬಿಜೆಪಿ ವಿರುದ್ಧ ತಿರುಗಿಬಿದ್ದ ಕೈ ನಾಯಕರು,ರಸ್ತೆಗಿಳಿದು ಪ್ರತಿಭಟನೆ

By

Published : Jul 10, 2019, 9:56 PM IST

ರಾಜ್ಯದಲ್ಲಿ ಮೈತ್ರಿ ಸರ್ಕಾರದ ಸ್ಥಿತಿ ಅಲ್ಲೋಲ ಕಲ್ಲೋಲವಾಗಿದೆ. ಸರ್ಕಾರ ಉಳಿಸಿಕೊಳ್ಳುವ ಎಲ್ಲ ಪ್ರಯತ್ನಗಳು ವಿಫಲವಾಗುತ್ತಿದ್ದು, ರೊಚ್ಚಿಗೆದ್ದ ನಾಯಕರು ರಸ್ತೆಗಿಳಿದು ಬಿಜೆಪಿ ವಿರುದ್ಧ ಪ್ರತಿಭಟಿಸಿದ್ದಾರೆ. ಎಲ್ಲದಕ್ಕೂ ಬಿಜೆಪಿಯೇ ಕಾರಣ ಎಂದು ಆರೋಪಿಸಿದ್ದಾರೆ.ಒಂದು ಕಡೆ ಸರ್ಕಾರ ಉಳಿಸಿಕೊಳ್ಳಲು ಮೈತ್ರಿ ಪಕ್ಷಗಳು ಇನ್ನಿಲ್ಲದ ಸರ್ಕಸ್​ ಮಾಡುತ್ತಿದ್ದರೆ, ಮತ್ತೊಂದೆಡೆ ಸರ್ಕಾರ ರಚಿಸಲು ಬಿಜೆಪಿ ರೂಪುರೇಷೆಗಳನ್ನ ಸಿದ್ದಪಡಿಸುತ್ತಿದೆ. ಈ ಎಲ್ಲಾ ರಾಜಕೀಯ ಬೆಳವಣಿಗೆಗಳಿಂದ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ರಾಜಕೀಯ ನಾಟಕಕ್ಕೆ ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ABOUT THE AUTHOR

...view details