ಕರ್ನಾಟಕ

karnataka

ETV Bharat / videos

ಮೀಸಲು ಸಂಬಂಧ ಸುಪ್ರೀಂ ತೀರ್ಪು ವಿಚಾರ: ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ - ಅನ್ನಪೂರ್ಣ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ

By

Published : Feb 15, 2020, 2:07 PM IST

Updated : Feb 15, 2020, 3:20 PM IST

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಮೀಸಲು ಸಂವಿಧಾನದ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್​​​ ತೀರ್ಪು ನೀಡಿರುವ ಅಂಶ ಹಾಗೂ ಕೇಂದ್ರ ಸರ್ಕಾರ ಮೀಸಲನ್ನೇ ರದ್ದುಗೊಳಿಸಲು ಮುಂದಾಗಿದೆ ಎಂದು ಆರೋಪಿಸಿ ಕಲಬುರಗಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಕಾಂಗ್ರೆಸ್ ಕಚೇರಿಯಿಂದ ಅನ್ನಪೂರ್ಣ ಕ್ರಾಸ್ ವರೆಗೂ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್​ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖಂಡರು, ಕಾರ್ಯಕರ್ತರು ಭಾಗವಹಿಸಿ, ಮೋದಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು.
Last Updated : Feb 15, 2020, 3:20 PM IST

For All Latest Updates

TAGGED:

ABOUT THE AUTHOR

...view details