ಕರ್ನಾಟಕ

karnataka

By

Published : Jul 22, 2020, 3:38 PM IST

ETV Bharat / videos

ಧರ್ಮದ ಹಂಗು ತೊರೆದು ಸೋಂಕಿತರ ಅಂತ್ಯಕ್ರಿಯೆ ನೆರವೇರಿಸ್ತಿದೆ ಮುಸ್ಲಿಂ ಯುವಕರ ತಂಡ

ತುಮಕೂರು: ಕೊರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬ ಸದಸ್ಯರುಗಳೇ ಮೃತದೇಹದ ಅಂತ್ಯಸಂಸ್ಕಾರ ಮಾಡಲು ಹಿಂದೇಟು ಹಾಕುತ್ತಿರುವ ಈ ಸಂದರ್ಭದಲ್ಲಿ ತುಮಕೂರಿನಲ್ಲಿ ಮುಸ್ಲಿಂ ಸಮುದಾಯದ 12 ಯುವಕರ ತಂಡ ಅಂತ್ಯಕ್ರಿಯೆಗೆ ಕುಟುಂಬಸ್ಥರ ಜೊತೆ ಕೈಜೋಡಿಸುತ್ತಿದೆ. ಮುಸ್ಲಿಂ ಹಾಗೂ ಹಿಂದೂ ಧರ್ಮದ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸುವಲ್ಲಿ ಈ ತಂಡ ಯಶಸ್ವಿಯಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ತಂಡದ ಸದಸ್ಯ ತಾಜುದ್ದೀನ್ ಷರೀಫ್ ಅವರೊಂದಿಗೆ ನಡೆಸಿದ ಚಿಟ್​ಚಾಟ್​ ಇಲ್ಲಿದೆ ನೋಡಿ.

ABOUT THE AUTHOR

...view details