ಕರ್ನಾಟಕ

karnataka

ಮಹಾರಾಷ್ಟ್ರದಲ್ಲಿ ವರುಣಾರ್ಭಟ.. ಆರೆಂಜ್​ ಅಲರ್ಟ್​ ಘೋಷಣೆ

By

Published : Jul 6, 2022, 11:56 AM IST

ಮುಂಬೈ: ಮಹಾರಾಷ್ಟ್ರದಲ್ಲಿ ವರುಣಾರ್ಭಟ ಮುಂದುವರಿದಿದೆ. ರಾಜ್ಯದ ವಿವಿಧೆಡೆ 98 ಮಿ.ಮೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇದರಿಂದ ಮುಂದಿನ ಕೆಲ ದಿನಗಳವರೆಗೆ ಆರೆಂಜ್​ ಅಲರ್ಟ್​ ಘೋಷಿಸಲಾಗಿದ್ದು, ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಮುಂಬೈನ ಹಲವಾರು ಭಾಗಗಳು ಜಲಾವೃತವಾಗಿವೆ.

ABOUT THE AUTHOR

...view details