ಕರ್ನಾಟಕ

karnataka

By

Published : Sep 26, 2019, 1:20 PM IST

ETV Bharat / videos

ತುಮಕೂರಿನಲ್ಲಿ ಶುದ್ಧ ನೀರಿನ ಘಟಕಗಳಿಗೆ ಬೀಗ: ಸಾಮಾನ್ಯ ಸಭೆಯಲ್ಲಿ ಪಾಲಿಕೆ ಸದಸ್ಯರ ತರಾಟೆ

ತುಮಕೂರು ನಗರಸಭೆ ಅಧಿಕಾರಿಗಳ ಎಡವಟ್ಟಿನಿಂದ ಶುದ್ಧ ನೀರಿನ ಘಟಕಗಳು ಸ್ಥಗಿತಗೊಂಡಿವೆ. ಸಂಸದರ ನಿಧಿಯಿಂದ ನಿರ್ಮಿಸಲಾಗಿರುವ ಘಟಕಗಳು ಸದ್ಯ ಯಾವುದೇ ಉಪಯೋಗಕ್ಕೆ ಬಾರದೆ ವ್ಯರ್ಥವಾಗುತ್ತಿವೆ. ಈ ಬಗ್ಗೆ ಒಂದು ವರದಿ.

ABOUT THE AUTHOR

...view details