ಕರ್ನಾಟಕ

karnataka

ETV Bharat / videos

ತುಮಕೂರು: ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸುಟ್ಟು ಕರಕಲಾದ ಲಾರಿ

By

Published : Jul 26, 2022, 11:14 AM IST

ತುಮಕೂರು ತಾಲೂಕಿನ ಗೂಳೂರು ಗ್ರಾಮದ ಕೊಂಡಾಪುರ ಕ್ರಾಸ್​ನಲ್ಲಿಂದು ಬೆಳಗಿನ ಜಾವ ಎಳನೀರು ಹೊತ್ತೊಯ್ಯುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರೋಡ್​ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿ ಸುಟ್ಟು ಕರಕಲಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details