ಕರ್ನಾಟಕ

karnataka

ETV Bharat / videos

ಜೀವ ಕೈಯಲ್ಲಿ ಹಿಡಿದು ತುಂಬಿ ಹರಿಯುತ್ತಿರುವ ಹಳ್ಳ ದಾಟುತ್ತಿರುವ ವೃದ್ಧರು, ವಿದ್ಯಾರ್ಥಿಗಳು - ಚಿಕ್ಕಮಗಳೂರು ತಾಲೂಕಿನ ಆವುತಿ ಹೋಬಳಿಯ ಕೆಲ್ಲಳ್ಳಿ ಗ್ರಾಮ

By

Published : Jul 13, 2022, 5:23 PM IST

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಆವುತಿ ಹೋಬಳಿಯ ಕೆಲ್ಲಳ್ಳಿ ಗ್ರಾಮದಲ್ಲಿ ಜನರು ಮಳೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಮಳೆಗೆ ಹಳ್ಳವೊಂದು ರಭಸವಾಗಿ ಹರಿಯುತ್ತಿದ್ದು, ಹಳ್ಳ ದಾಟಲಾಗದೇ ವಿದ್ಯಾರ್ಥಿಗಳು, ವೃದ್ಧರು, ಮಹಿಳೆಯರು ಪರದಾಡುತ್ತಿದ್ದಾರೆ. ಕೆಲ್ಲಳ್ಳಿ - ಬೆರಣಗೋಡು - ಬಸರವಳ್ಳಿ ಸಂಪರ್ಕ ಕಡಿತವಾಗಿದೆ. ಈ ವಿಷಯವನ್ನು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲವಂತೆ. ಹೀಗಾಗಿ ಅಧಿಕಾರಿಗಳ ವಿರುದ್ಧ ಕೆಲ್ಲಳ್ಳಿ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

For All Latest Updates

TAGGED:

ABOUT THE AUTHOR

...view details