ಕರ್ನಾಟಕ

karnataka

ಕ್ವಿಟ್ ಇಂಡಿಯಾ ಚಳುವಳಿಗೆ 79ನೇ ವರ್ಷ: ವಿಡಿಯೋ ನೋಡಿ ಘಟನೆಯನ್ನೊಮ್ಮೆ ಸ್ಮರಿಸಿ

By

Published : Aug 8, 2021, 2:37 PM IST

ಭಾರತದಲ್ಲಿ ಬ್ರಿಟಿಷರ ಆಳ್ವಿಕೆಯನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ಮಹಾತ್ಮ ಗಾಂಧಿಯವರು 1942ರ ಆಗಸ್ಟ್​ 8ರಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಬಾಂಬೆ ಅಧಿವೇಶನದಲ್ಲಿ 'ಆಗಸ್ಟ್ ಚಳುವಳಿ' ಎಂದು ಕರೆಯಲ್ಪಡುವ ಕ್ವಿಟ್ ಇಂಡಿಯಾ ಚಳುವಳಿಯನ್ನು ಆರಂಭಿಸಿದರು. ಗಾಂಧೀಜಿ ಅವರು 'ಮಾಡು ಇಲ್ಲವೇ ಮಡಿ' ಎಂದು ಕರೆ ನೀಡಿದ ಬೆನ್ನಲ್ಲೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಬಹುತೇಕ ನಾಯಕರನ್ನು ಈ ವೇಳೆ ಜೈಲಿಗಟ್ಟಲಾಯಿತು. ಐತಿಹಾಸಿಕ ಚಳುವಳಿ ನಡೆದು ಇಂದಿಗೆ 79 ವರ್ಷಗಳು ಸಂದಿದೆ. ಈ ಕುರಿತ ವಿಡಿಯೋ ಚಿತ್ರಣ ಇಲ್ಲಿದೆ.

ABOUT THE AUTHOR

...view details