ಕರ್ನಾಟಕ

karnataka

By

Published : Apr 25, 2020, 10:21 AM IST

ETV Bharat / videos

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ : ಮಂಗಳೂರಿನಲ್ಲಿ ಭೂಮಿಗೆ ತಂಪೆರೆದ ವರುಣ..!

ಮಂಗಳೂರು: ಕಳೆದ ಹಲವು ದಿನಗಳಿಂದ ಬಿಸಿಲ ಧಗೆಗೆ ಸಿಲುಕಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಮಂಗಳೂರು ನಗರದಲ್ಲಿ ರಾತ್ರಿ 1 ಗಂಟೆಯ ಬಳಿಕ ಉತ್ತಮ ಮಳೆಯಾಗಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.

ABOUT THE AUTHOR

...view details