ಕರ್ನಾಟಕ

karnataka

By

Published : Jul 22, 2019, 12:10 PM IST

ETV Bharat / videos

ಚಿಕ್ಕಮಗಳೂರಿನಲ್ಲಿ ಧಾರಕಾರ ಮಳೆ: ಮೈದುಂಬಿ ಹರಿಯುತ್ತಿರು ನದಿಗಳು...

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿದ್ದು, ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥವಾಗಿದೆ. ಮಲೆನಾಡು ಭಾಗ, ಘಟ್ಟ ಪ್ರದೇಶ ಹಾಗೂ ದಟ್ಟ ಕಾನನದ ನಡುವೆ ಕಳೆದ ರಾತ್ರಿಯಿಂದಾ ಧಾರಕಾರವಾಗಿ ಎಡೆಬಿಡದೆ ಸುರಿಯುತ್ತಿರುವುದರಿಂದ ಜಿಲ್ಲೆಯಲ್ಲಿ ನದಿಗಳು ಮೈದುಂಬಿ ಹರಿಯುತ್ತಿವೆ.

For All Latest Updates

TAGGED:

ABOUT THE AUTHOR

...view details