ಕರ್ನಾಟಕ

karnataka

By

Published : Feb 29, 2020, 7:56 PM IST

ETV Bharat / videos

ಮಾರ್ಚ್ 5ರಂದು ರಾಜ್ಯ ಸರ್ಕಾರದ ಬಜೆಟ್... ಅವಳಿನಗರದ ಜನರಲ್ಲಿದೆ ಬೆಟ್ಟದಷ್ಟು ನಿರೀಕ್ಷೆ!

ಮಾರ್ಚ್ 5ರಂದು ರಾಜ್ಯ ಸರ್ಕಾರ ಮಂಡಿಸಲಿರುವ ಬಜೆಟ್ ಮೇಲೆ ಹುಬ್ಬಳ್ಳಿ-ಧಾರವಾಡದ ಜನರು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಮೂಲ ಸೌಕರ್ಯ, ಕೈಗಾರಿಕೆ, ಉದ್ಯೋಗ, ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಅವಳಿನಗರದ ಜನರು ಆಗ್ರಹಿಸುತ್ತಿದ್ದಾರೆ.

For All Latest Updates

TAGGED:

ABOUT THE AUTHOR

...view details