ಕರ್ನಾಟಕ

karnataka

ETV Bharat / videos

ಕೊಪ್ಪಳದ ಗವಿಸಿದ್ದೇಶ್ವರನ ಸನ್ನಿಧಿಯಲ್ಲಿ ಕೊನೆಯ ದಿನದ ಜಾತ್ರೋತ್ಸವ, ಹರಿದು ಬಂದ ಭಕ್ತಸಾಗರ - Today is the last day of the Gavisiddheshwara

By

Published : Jan 24, 2020, 2:06 PM IST

ಕೊಪ್ಪಳ: ಕೊಪ್ಪಳದ ಸುಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆಯ ಕೊನೆಯ ದಿನವಾದ ಇಂದು ಹಾಗೂ ಅಮವಾಸ್ಯೆ ಹಿನ್ನೆಲೆಯಲ್ಲಿ ಶ್ರೀಮಠಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ. ಬೆಳಗ್ಗೆಯಿಂದಲೇ ರಾಜ್ಯದ ನಾನಾ ಮೂಲೆಗಳಿಂದ ಭಕ್ತರು ಆಗಮಿಸುತ್ತಿದ್ದು ದೇವರ ದರ್ಶನ ಪಡೆಯುತ್ತಿದ್ದಾರೆ.ಜನವರಿ 12 ರಂದು ಶ್ರೀ ಗವಿಮಠದ ಮಹಾರಥೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಅಂದಿನಿಂದ ಪ್ರಾರಂಭವಾದ ಜಾತ್ರೆ ಇಂದು ಅಮವಾಸ್ಯೆಗೆ ಮುಕ್ತಾಯವಾಗಲಿದೆ. ಮಹಾದಾಸೋಹ ಮಂಟಪದ ಮೂಲಕ ಭಕ್ತರಿಗೆ ಗೋದಿ ಪಾಯಸ, ಅನ್ನ ಸಾಂಬಾರ್ ನೀಡಲಾಗುತ್ತಿದೆ.

ABOUT THE AUTHOR

...view details