ಕರ್ನಾಟಕ

karnataka

ETV Bharat / videos

ಭೀಕರ ಬೈಕ್​ ಅಪಘಾತ : ಕಾಲೇಜು ವಿದ್ಯಾರ್ಥಿ ಸಾವು, ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ - ಉಡುಪಿಯ ಲಕ್ಷ್ಮೀಂದ್ರ ನಗರದ ಬಳಿ ನಡೆದ ಅಪಘಾತ

By

Published : May 27, 2022, 3:17 PM IST

ಉಡುಪಿ : ಲಕ್ಷ್ಮೀಂದ್ರ ನಗರದ ಬಳಿ ನಡೆದ ಅಪಘಾತದ ಭಯಾನಕ ದೃಶ್ಯ, ರಸ್ತೆ ಬಳಿ ಇರುವ ಕಟ್ಟಡದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಮಿಲಾಗ್ರಿಸ್ ಕಾಲೇಜಿನ ‌ವಿದ್ಯಾರ್ಥಿ ಕೋಟೇಶ್ವರ ನಿವಾಸಿ ಶೋದನ್ ಶೆಟ್ಟಿ ಎಂಬಾತ ಸಾವನಪ್ಪಿದ್ದಾರೆ. ಹಿಂಬದಿಯಲ್ಲಿ ಸವಾರ ಆಡ್ರಿನ್ ವಾಸ್ ಎಂಬುವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಣಿಪಾಲದಿಂದ ಉಡುಪಿ ಕಡೆ ಬರುತ್ತಿದ್ದಾಗ ಲಕ್ಷ್ಮೀಂದ್ರ ನಗರದ ಬಳಿ ನಿಯಂತ್ರಣ ತಪ್ಪಿ ಬೈಕ್‌ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಈ ಭೀಕರ ದೃಶ್ಯ ಪಕ್ಕದ ಕಟ್ಟದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ABOUT THE AUTHOR

...view details