ಶಿವಮೊಗ್ಗ:ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಚಾಲಕ ಮೃತಪಟ್ಟ ಘಟನೆ ಸೊರಬ ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಮಠದಗದ್ದೆ ನಿವಾಸಿ ಮೊಹಮ್ಮದ್ ಈಶಾಮ್ (32) ಮೃತರು.
ಡಿ.5ರಂದು ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯಿಂದ ಸೊರಬ ತಾಲೂಕಿನ ಸುತ್ತಕೋಟೆಗೆ ತೆರಳುವ ರಸ್ತೆಮಾರ್ಗದಲ್ಲಿ ಸಾಸರಹಳ್ಳಿ ಸಮೀಪ ಜೋತು ಬಿದ್ದ ವಿದ್ಯುತ್ ತಂತಿ ಕ್ಯಾಂಟರ್ಗೆ ತಗುಲಿದೆ.