ಕರ್ನಾಟಕ

karnataka

ETV Bharat / state

ಲೋಕಸಭೆ ಚುನಾವಣೆ: ಎಲ್ಲ 28 ಕ್ಷೇತ್ರಗಳಿಗೆ ಜೆಡಿಎಸ್​​ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಲೋಕಸಭೆ ಚುನಾವಣೆಗಾಗಿ ಜೆಡಿಎಸ್​ ಪಕ್ಷದಿಂದ ಎಲ್ಲಾ 28 ಕ್ಷೇತ್ರಗಳಿಗೆ ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.

By ETV Bharat Karnataka Team

Published : Feb 5, 2024, 10:53 PM IST

ಜೆಡಿಎಸ್​​ ಉಸ್ತುವಾರಿ, ಸಹ ಉಸ್ತುವಾರಿ ನೇಮಕ
ಜೆಡಿಎಸ್​​ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಬೆಂಗಳೂರು: ಲೋಕಸಭೆ ಚುನಾವಣೆಗಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಎಲ್ಲಾ 28 ಕ್ಷೇತ್ರಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಕ ಮಾಡಿ ಪ್ರಕಟಣೆ ಹೊರಡಿಸಿದ್ದಾರೆ.

28 ಕ್ಷೇತ್ರಗಳ ಉಸ್ತುವಾರಿ, ಸಹ ಉಸ್ತುವಾರಿಗಳ ಪಟ್ಟಿ:

  1. ಚಿಕ್ಕೋಡಿ:ಉಸ್ತುವಾರಿ: ಕೆ.ಪಿ.ಮೇಗಣ್ಣನವರ, ಸಹ ಉಸ್ತುವಾರಿ: ಶಹಜಾನ್ ಇಸ್ಮಾಯಿಲ್ ಡೊಂಗರ ಗಾಂವ್, ಪ್ರದೀಪ ಮಾಳಗಿ
  2. ಬೆಳಗಾವಿ:ಉಸ್ತುವಾರಿ: ಶಂಕರ ಮಾಡಳಗಿ, ಸಹ ಉಸ್ತುವಾರಿ: ನಾಜೀರ್ ಭಗವಾನ್
  3. ಬಾಗಲಕೋಟೆ:ಉಸ್ತುವಾರಿ: ಹನುಮಂತ ಮವಿನಮರದ, ಸಹ ಉಸ್ತುವಾರಿ: ಮುಕ್ತುಮ್ ಸಬ್ ಮುದೊಳ್, ಪ್ರದೀಪ ಮಾಳಗಿ.
  4. ವಿಜಯಪುರ:ಭೀಮನಗೌಡ ಬಸನಗೌಡ ಪಾಟೀಲ್ (ರಾಜುಗೌಡ), ಸಹ ಉಸ್ತುವಾರಿ ದೇವಾನಂದ್ ಚೌಹಾಣ್ , ಸೋಮನಗೌಡ ಪಾಟೀಲ್, ಬಸವರಾಜ್ ಪಾಟೀಲ್
  5. ಕಲಬುರಗಿ:ಉಸ್ತುವಾರಿ: ದೊಡ್ಡಪ್ಪ ಶಿವಲಿಂಗಪ್ಪ ಗೌಡ, ಸಹ ಉಸ್ತುವಾರಿ: ಶರಣುಗೌಡ ಕಂದಕೂರು, ಬಂಡೆಪ್ಪ ಕಾಷೆಂಪೂರ್, ಬಾಲರಾಜ್ ಗುತ್ತೇದಾರ್, ಅಶೋಕ್ ಗುತ್ತೇದಾರ್
  6. ರಾಯಚೂರು:ಉಸ್ತುವಾರಿ: ವೆಂಕಟರಾವ್ ನಾಡಗೌಡ, ಸಹ ಉಸ್ತುವಾರಿ: ಅಲ್ಕೊಡ್ ಹನುಮಂತಪ್ಪ, ಕರೆಮ್ಮ ನಾಯಕ್, ರಾಜಾ ವೆಂಕಟಪ್ಪ ನಾಯಕ ದೊರೆ, ಗುರುಲಿಂಗಪ್ಪ ಗೌಡ
  7. ಬೀದರ್:ಉಸ್ತುವಾರಿ: ಬಂಡೆಪ್ಪ ಕಾಷೆಂಪೂರ, ಸಹ ಉಸ್ತುವಾರಿ: ಮಲ್ಲಿಕಾರ್ಜುನ ಖೂಬಾ, ಸೂರ್ಯಕಾಂತ್ ನಾಗಮಾರಪಳ್ಳಿ, ಮಹೇಶ್ವರಿ ವಾಲಿ, ಸಂಜೀವ್ ಯಾಕಪೂರ
  8. ಕೊಪ್ಪಳ:ಉಸ್ತುವಾರಿ: ವೆಂಕಟರಾವ್ ನಾಡಗೌಡ, ಸಹ ಉಸ್ತುವಾರಿ: ನೇಮಿರಾಜ್ ನಾಯಕ್, ಸಿವಿ ಚಂದ್ರಶೇಖರ್
  9. ಬಳ್ಳಾರಿ:ಉಸ್ತುವಾರಿ: ನೆಮೀರಾಜ್ ನಾಯಕ್, ಸಹ ಉಸ್ತುವಾರಿ: ಅನಿಲ್ ಲಾಡ್, ಕೆ.ಕೊಟ್ರೇಶ್, ಮೃತುಂಜಯ ಬದಾಮಿ
  10. ಹಾವೇರಿ: ಉಸ್ತುವಾರಿ: ಮಂಜುನಾಥ್ ಎಸ್ ಗೌಡ ಶಿವಣ್ಣನವರ್, ಸಹ ಉಸ್ತುವಾರಿ: ಶಂಕರ ಬಾಳೆಕಾಯಿ, ಮುಕ್ತುಂ ಸಾಬ್, ವೆಂಕನಗೌಡ ಗೋವಿಂದಗೌಡ
  11. ಧಾರವಾಡ:ಉಸ್ತುವಾರಿ: ಅಲ್ಕೊಡ್ ಹನುಮಂತಪ್ಪ, ಸಹ ಉಸ್ತುವಾರಿ: ಗುರುರಾಜ್ ಹುಣಸೀಮರದ, ಕಲ್ಲಪ್ಪ ನಾಗಪ್ಪ ಗದ್ದಿ, ವೀರಭದ್ರಪ್ಪ ಹಾಲಹರವಿ
  12. ಉತ್ತರ ಕನ್ನಡ:ಉಸ್ತುವಾರಿ: ಸೂರಜ್ ಸೋನಿ ನಾಯಕ್, ಸಹ ಉಸ್ತುವಾರಿ: ನಾಜೀರ್ ಬಾಪುಲ್ ಸಾಬ್, ಉಪೇಂದ್ರ ಪೈ
  13. ದಾವಣಗೆರೆ:ಉಸ್ತುವಾರಿ: ಹೆಚ್.ಎಸ್.ಶಿವಶಂಕರ್, ಸಹ ಉಸ್ತುವಾರಿ: ಕೆ.ಕೊಟೇಶ್, ಆನಂದಪ್ಪ,
  14. ಶಿವಮೊಗ್ಗ:ಉಸ್ತುವಾರಿ: ಶಾರದಾ ಪೂರ್ಯಾ ನಾಯಕ್, ಸಹ ಉಸ್ತುವಾರಿ: ಎಸ್ ಎಲ್ ಭೋಜೇಗೌಡ, ಬಿ ಪ್ರಸನ್ನ ಕುಮಾರ್
  15. ಉಡುಪಿ-ಚಿಕ್ಕಮಗಳೂರು:ಉಸ್ತುವಾರಿ: ಎಸ್ ವಿ ದತ್ತ, ಸಹ ಉಸ್ತುವಾರಿ: ಸುಧಾಕರ್ ಶೆಟ್ಟಿ
  16. ಹಾಸನ:ಉಸ್ತುವಾರಿ: ಹೆಚ್ ಡಿ ರೇವಣ್ಣ, ಸಹ ಉಸ್ತುವಾರಿ: ಹೆಚ್.ಕೆ.ಕುಮಾರಸ್ವಾಮಿ, ಕೆ.ಎಸ್.ಲಿಂಗೇಶ್.
  17. ದಕ್ಷಣ ಕನ್ನಡ:ಉಸ್ತುವಾರಿ: ಬಿ ಎಂ ಫಾರೂಕ್, ಸಹ ಉಸ್ತುವಾರಿ: ಎಸ್ ಎಲ್ ಭೋಜೇಗೌಡ, ಸುಧಾಕರ್ ಶೆಟ್ಟಿ
  18. ಚಿತ್ರದುರ್ಗ:ಉಸ್ತುವಾರಿ: ಕೆಎಂ ತಿಮ್ಮರಾಯಪ್ಪ, ಸಹ ಉಸ್ತುವಾರಿ: ರವೀಶ್, ರವೀಂದ್ರಪ್ಪ
  19. ತುಮಕೂರು:ಉಸ್ತುವಾರಿ: ಸಿ.ಬಿ.ಸುರೇಶ್ ಬಾಬು, ಸಹ ಉಸ್ತುವಾರಿ: ಎಂ.ಟಿ.ಕೃಷ್ಣಪ್ಪ, ಸುಧಾಕರ್ ಲಾಲ್, ಗೋವಿಂದರಾಜು
  20. ಮಂಡ್ಯ:ಉಸ್ತುವಾರಿ: ಸಾ ರಾ ಮಹೇಶ್, ಸಹ ಉಸ್ತುವಾರಿ: ಜಿ.ಡಿ.ಹರೀಶ್ ಗೌಡ
  21. ಮೈಸೂರು - ಕೊಡಗು:ಉಸ್ತುವಾರಿ: ಜಿ.ಟಿ.ದೇವೇಗೌಡ, ಸಹ ಉಸ್ತುವಾರಿ: ಎ.ಮಂಜು, ಅಶ್ವಿನ್ ಕುಮಾರ್
  22. ಚಾಮರಾಜನಗರ:ಉಸ್ತುವಾರಿ: ಕೆ.ಮಹದೇವ್, ಸಹ ಉಸ್ತುವಾರಿ: ಎಂ ಆರ್ ಮಂಜುನಾಥ್, ಬಿ.ಪುಟ್ಟಸ್ವಾಮಿ
  23. ಬೆಂಗಳೂರು ಗ್ರಾಮಾಂತರ:ಉಸ್ತುವಾರಿ: ಡಿ.ನಾಗರಾಜಯ್ಯ, ಸಹ ಉಸ್ತುವಾರಿ: ಎ.ಮಂಜುನಾಥ್
  24. ಬೆಂಗಳೂರು ಉತ್ತರ:ಉಸ್ತುವಾರಿ: ಟಿ.ಎನ್.ಜವರಾಯಿ ಗೌಡ, ಸಹ ಉಸ್ತುವಾರಿ: ಎಂ.ಮುನಿಸ್ವಾಮಿ
  25. ಬೆಂಗಳೂರು ಸೆಂಟ್ರಲ್:ಉಸ್ತುವಾರಿ: ಹೆಚ್.ಎಂ.ರಮೇಶ್ ಗೌಡ, ಸಹ ಉಸ್ತುವಾರಿ: ವಿ.ನಾರಾಯಣ ಸ್ವಾಮಿ, ಪ್ರಶಾಂತಿ ಗಾಂವ್ಕರ್
  26. ಬೆಂಗಳೂರು ದಕ್ಷಿಣ:ಉಸ್ತುವಾರಿ: ಕುಪೇಂದ್ರ ರೆಡ್ಡಿ, ಸಹ ಉಸ್ತುವಾರಿ: ಟಿ.ಎ.ಶರವಣ, ಆರ್.ಪ್ರಕಾಶ್
  27. ಚಿಕ್ಕಬಳ್ಳಾಪುರ:ಉಸ್ತುವಾರಿ: ನಿಸರ್ಗ ನಾರಾಯಣಸ್ವಾಮಿ, ಸಹ ಉಸ್ತುವಾರಿ: ಇ.ಕೃಷ್ಣಪ್ಪ, ಚೌಡರೆಡ್ಡಿ ತೂಪಲ್ಲಿ, ಕೆ.ಪಿ.ಬಚ್ಚೇಗೌಡ, ಬಿ.ಎನ್.ರವಿಕುಮಾರ್
  28. ಕೋಲಾರ:ಉಸ್ತುವಾರಿ: ಜಿ.ಕೆ.ವೆಂಕಟ ಶಿವಾರೆಡ್ಡಿ,ಸಹ: ಸಮೃದ್ಧಿ ಮಂಜುನಾಥ್, ಎಂ.ಕೃಷ್ಣಾರೆಡ್ಡಿ, ಇಂಚರ ಗೋವಿಂದರಾಜು

ಇದನ್ನೂ ಓದಿ:ಜೆಡಿಎಸ್‌ಗೆ ನೂತನ ಪದಾಧಿಕಾರಿಗಳ ನೇಮಕ: ನಿವೃತ್ತ ಪೊಲೀಸ್ ಆಯುಕ್ತರಿಗೆ ಹಿರಿಯ ಉಪಾಧ್ಯಕ್ಷ ಸ್ಥಾನ

ABOUT THE AUTHOR

...view details