ಉದ್ಯಮಿ ಕೊಲೆ ಪ್ರಕರಣ ಸಂಬಂಧ ಪತ್ನಿ ಸೇರಿ ಮೂವರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧನ ಮಾಡಿದ್ದಾರೆ. | Read More
Fri Oct 18 2024 Karnataka News Live: ಕರ್ನಾಟಕ ಇತ್ತೀಚಿನ ಸುದ್ದಿ
Published : 4 hours ago
|Updated : 7 minutes ago
ಬೆಳಗಾವಿ ಉದ್ಯಮಿ ಕೊಲೆ ಕೇಸ್: ಪತ್ನಿ ಸೇರಿ ಮೂವರು ಆರೋಪಿಗಳ ಬಂಧನ
ಭಾರತದಲ್ಲೇ ಮೊದಲ 3ಡಿ ಪ್ರಿಂಟಿಂಗ್ ಲ್ಯಾಬ್ ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಯಲ್ಲಿ ಆರಂಭ
ದೇಶದಲ್ಲೇ ಮೊದಲ 3ಡಿ ಪ್ರಿಂಟಿಂಗ್ ಲ್ಯಾಬ್ ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಯಲ್ಲಿ ಆರಂಭಗೊಂಡಿದೆ. ಇದು ಶಸ್ತ್ರಚಿಕಿತ್ಸೆಯ ಸಮಯ ಕಡಿಮೆ ಮಾಡಲು ಮತ್ತು ಅಪಾಯಗಳನ್ನು ಕಡಿಮೆಗೊಳಿಸಲು ಅನುವು ಮಾಡಿಕೊಡಲಿದೆ. | Read More
ಬಾಗಲಕೋಟೆ: ಮಳೆಯಿಂದ ಈರುಳ್ಳಿ ಬೆಳೆಗೆ ಹಾನಿ, ಕಂಗಾಲಾದ ರೈತ
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಶೀಗಿಕೇರಿ ಗ್ರಾಮದಲ್ಲಿ ಬೆಳೆದ ಈರುಳ್ಳಿ ನೀರುಪಾಲಾಗಿದೆ. | Read More
ಪರಪ್ಪನ ಅಗ್ರಹಾರದಿಂದ ಸಾಕ್ಷಿದಾರರಿಗೆ ಆರೋಪಿ ಬೆದರಿಕೆ: ಜೈಲಧಿಕಾರಿಗಳ ವಿರುದ್ಧ ತನಿಖೆಗೆ ಕೋರ್ಟ್ ಆದೇಶ
ಜೈಲಿನಲ್ಲಿ ಕುಳಿತು ಸಾಕ್ಷಿದಾರರಿಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಜೈಲಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತೆ ಕಾರಾಗೃಹ ಐಜಿಪಿಗೆ ಕೋರ್ಟ್ ಆದೇಶಿಸಿದೆ. | Read More
ದೀಪಾವಳಿ ಹಬ್ಬಕ್ಕೆ ಮಂಗಳೂರು - ಬೆಂಗಳೂರು ವಿಶೇಷ ರೈಲು ಓಡಾಟ
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆಯು ಮಂಗಳೂರು - ಬೆಂಗಳೂರು ನಡುವೆ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಲಿದೆ. | Read More
ಸರ್ಕಾರಿ, ಖಾಸಗಿ ವಿವಿಗಳಲ್ಲಿ ಮಾನಸಿಕ ಆರೋಗ್ಯ ನೀತಿ ಮತ್ತು ತಾರತಮ್ಯ ವಿರೋಧಿ ನೀತಿ ರೂಪಿಸಲು ಹೈಕೋರ್ಟ್ ಸೂಚನೆ
ವಿದ್ಯಾರ್ಥಿಯೊಬ್ಬರು ಸಲ್ಲಿಸಿದ ಅರ್ಜಿಯೊಂದರ ವಿಚಾರಣೆ ವೇಳೆ, ಮಾನಸಿಕ ಆರೋಗ್ಯ ನೀತಿ ಮತ್ತು ತಾರತಮ್ಯ ವಿರೋಧಿ ನೀತಿ ರೂಪಿಸಲು ಸರ್ಕಾರಿ ಮತ್ತು ಖಾಸಗಿ ವಿವಿಗಳಿಗೆ ಹೈಕೋರ್ಟ್ ಸೂಚಿಸಿದೆ. | Read More
ದೆಹಲಿ ನಾಯಕರು ಚನ್ನಪಟ್ಟಣ ಅಭ್ಯರ್ಥಿ ತೀರ್ಮಾನ ನನಗೆ ಬಿಟ್ಟಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ
ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಇನ್ನೂ ಆಗಿಲ್ಲ. ದೆಹಲಿ ನಾಯಕರು ಕ್ಷೇತ್ರದ ತೀರ್ಮಾನವನ್ನು ನನಗೆ ಬಿಟ್ಟಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. | Read More
'ಕಾಂಗ್ರೆಸ್ ಸರ್ಕಾರ ಕೆಡವಲು 1 ಸಾವಿರ ಕೋಟಿ' ಹೇಳಿಕೆ: ಯತ್ನಾಳ್ ವಿರುದ್ಧ ಎಫ್ಐಆರ್
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿರುದ್ಧ ದಾವಣಗೆರೆಯಲ್ಲಿ ಎಫ್ಐಆರ್ ದಾಖಲಾಗಿದೆ. | Read More
ಬಿಜೆಪಿ ಟಿಕೆಟ್ ಹೆಸರಲ್ಲಿ 2 ಕೋಟಿ ವಂಚನೆ ಆರೋಪ: ಸಚಿವ ಪ್ರಹ್ಲಾದ್ ಜೋಶಿ ಕುಟುಂಬದ ವಿರುದ್ಧ FIR
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ, ಹಾಗೂ ಅವರ ಮಗ, ಸಹೋದರಿ ವಿರುದ್ಧ ವಂಚನೆ ಹಾಗೂ ಜಾತಿ ನಿಂದನೆ ಆರೋಪದಡಿ ಎಫ್ಐಆರ್ ದಾಖಲಾಗಿದೆ. | Read More