ಹೊರಗಿನಿಂದ ಬೇರೆ ಯಾರಿಗೂ ರಾಜಭವನದ ಒಳಹೋಗಿ ಮಾಹಿತಿ ಸೋರಿಕೆ ಕೃತ್ಯ ಮಾಡಲು ಸಾಧ್ಯವಿಲ್ಲ. ಒಳಗಿರುವವರೇ ಯಾರೋ ಮಾಡಿರುತ್ತಾರೆ. ಅದನ್ನು ತನಿಖೆ ಮಾಡಲು ರಾಜ್ಯಪಾಲರು ಅನುಮತಿ ನೀಡಬೇಕಷ್ಟೇ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. | Read More
Published : 6 hours ago
|Updated : 48 seconds ago
Karnataka News - Karnataka Today Live : ಕರ್ನಾಟಕ ವಾರ್ತೆ Fri Sep 27 2024 ಇತ್ತೀಚಿನ ಸುದ್ದಿ
ರಾಜಭವನದಿಂದ ಮಾಹಿತಿ ಸೋರಿಕೆ ಆರೋಪ: ರಾಜ್ಯಪಾಲರು ಅನುಮತಿ ನೀಡಿದರೆ ತನಿಖೆಗೆ ನಾವು ರೆಡಿ- ಜಿ.ಪರಮೇಶ್ವರ್ - G Parameshwar
ಕೋಟ್ಯಂತರ ಭಕ್ತರ ಆರಾಧ್ಯ ದೇವತೆ ಸವದತ್ತಿಯ ಯಲ್ಲಮ್ಮ: ಗುಡ್ದದಲ್ಲಿ ಪ್ರವಾಸೋದ್ಯಮಕ್ಕೆ ಬೇಕಿದೆ ಉತ್ತೇಜನ - Savadatti Yallamma
ಸುಪ್ರಸಿದ್ಧ ಸವದತ್ತಿಯ ಯಲ್ಲಮ್ಮನ ದರ್ಶನಕ್ಕೆ ಅಪಾರ ಸಂಖ್ಯೆಯ ಭಕ್ತರು ವಿವಿಧೆಡೆಯಿಂದ ಬರುತ್ತಾರೆ. ಇಂಥ ಧಾರ್ಮಿಕ ಕ್ಷೇತ್ರವನ್ನು ವಿಶ್ವ ಪ್ರವಾಸಿ ತಾಣವನ್ನಾಗಿ ರೂಪಿಸಬೇಕು ಎಂದು ಭಕ್ತರು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ. | Read More
ಸಿಎಂ ಸಿದ್ದರಾಮಯ್ಯಗೆ ಮೈಸೂರಿನಲ್ಲಿ ಅದ್ಧೂರಿ ಸ್ವಾಗತ: 'ನಾವು ನಿಮ್ಮೊಂದಿಗೆ' ಎಂದ ಅಭಿಮಾನಿಗಳು - Grand Welcome To CM Siddaramaiah
ಸಿಎಂ ಸಿದ್ದರಾಮಯ್ಯನವರಿಗೆ ಮೈಸೂರಿನಲ್ಲಿ ಇಂದು ವಿಭಿನ್ನವಾಗಿ ಸ್ವಾಗತ ಕೋರಿದ ಅಭಿಮಾನಿಗಳು, ರಾಜ್ಯ ಮತ್ತು ಕೇಂದ್ರ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. | Read More
ಬೈಂದೂರು ಬಿಜೆಪಿ ಮಾಜಿ ಶಾಸಕ ಲಕ್ಷ್ಮೀನಾರಾಯಣ ನಿಧನ - K Lakshminarayan Passes Away
ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ ಅವರು ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. | Read More
ಬಿಜೆಪಿ ಸದಸ್ಯತ್ವ ನೋಂದಣಿ: ಯಲಹಂಕ ದೇಶದಲ್ಲೇ ಪ್ರಥಮ - BJP Membership Drive
ರಾಷ್ಟ್ರದೆಲ್ಲೆಡೆ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ 1,45,312 ಸದಸ್ಯರು ಪಕ್ಷಕ್ಕೆ ನೋಂದಣಿಯಾಗಿದ್ದಾರೆ. ಈ ಮೂಲಕ ಕ್ಷೇತ್ರ ದೇಶದಲ್ಲೇ ಪ್ರಥಮ ಸ್ಥಾನ ಗಿಟ್ಟಿಸಿಕೊಂಡಿದೆ. | Read More
ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಆರೋಪ: ಮಹಿಳೆ ವಿರುದ್ಧ ಸ್ವಾಮೀಜಿ ದೂರು - Blackmail Case
ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಮಹಿಳೆಯೊಬ್ಬಳು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾಳೆ ಎಂದು ಸ್ವಾಮೀಜಿ ಪೊಲೀಸರಿಗೆ ದೂರು ನೀಡಿದ್ದಾರೆ. | Read More
ಮಂಗಳೂರು: ಮೊಬೈಲ್ ವಾಪಸ್ ಕೊಡದ ಸ್ನೇಹಿತನ ಕೊಲೆ, ಆರೋಪಿ ಸೆರೆ - Murder For Mobile
ಮೊಬೈಲ್ ವಾಪಸ್ ಕೊಡದ ಸ್ನೇಹಿತನ ಕೊಂದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. | Read More
ನಾನು ಭಾವಿಸಿದಷ್ಟು ಧೈರ್ಯವಂತರಲ್ಲ, ನಿಮಗೂ ಭಯವಿದೆ, ಕರ್ಮ ಹಿಟ್ ಬ್ಯಾಕ್: ಹೆಚ್ಡಿಕೆ ಟಾಂಗ್ - Muda Case
ಕರ್ಮ ಹಿಟ್ಸ್ ಬ್ಯಾಕ್ ಎಂದು ಸಿದ್ದರಾಮಯ್ಯನವರನ್ನು ಟೀಕಿಸಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ. | Read More
ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ - Belagavi Protest
ವಿವಿಧ ಬೇಡಿಕೆಗಳ ಈಡೇರಿಕೆಗೆ ಬೆಳಗಾವಿ, ಚಿಕ್ಕೋಡಿಯಲ್ಲಿ ಗುರುವಾರ ಗ್ರಾಮ ಆಡಳಿತ ಅಧಿಕಾರಿಗಳು ಕೈಗೆ ಕಪ್ಪುಪಟ್ಟಿ ಕಟ್ಟಿ ಶಾಂತಿಯುತ ಪ್ರತಿಭಟನೆ ನಡೆಸಿದರು. | Read More
ಮಹಾಲಕ್ಷ್ಮಿ ಹತ್ಯೆ ಪ್ರಕರಣ: ಆತ್ಮಹತ್ಯೆ ಮಾಡಿಕೊಂಡ ಆರೋಪಿಯ ತಾಯಿ, ಸಹೋದರ ಹೇಳಿದ್ದೇನು? - Mahalakshmi Murder Case
ಬೆಂಗಳೂರಿನಲ್ಲಿ ನಡೆದ ಮಹಿಳೆ ಕೊಲೆ ಪ್ರಕರಣದ ತನಿಖೆಗಾಗಿ ರಾಜ್ಯ ಪೊಲೀಸರ ತಂಡ ಒಡಿಶಾ ತಲುಪಿದೆ. ಇನ್ನೊಂದೆಡೆ, ಆತ್ಮಹತ್ಯೆ ಮಾಡಿಕೊಂಡಿರುವ ಆರೋಪಿಯ ಸಹೋದರ ಹಾಗೂ ತಾಯಿ, ಮೃತ ಮಹಾಲಕ್ಷ್ಮಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. | Read More
ಮೈಸೂರು: ದೈಹಿಕ ಸಂಪರ್ಕಕ್ಕೆ ಒಪ್ಪದ ಪತ್ನಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ - Life Imprisonment
ಪತ್ನಿಯ ರುಂಡ ಕತ್ತರಿಸಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮೈಸೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಆದೇಶ ಹೊರಡಿಸಿದೆ. | Read More
ವಿಧಾನ ಪರಿಷತ್ ಟಿಕೆಟ್: ಬಿಜೆಪಿಯ 15 ಆಕಾಂಕ್ಷಿಗಳು, ಕಾಂಗ್ರೆಸ್ನ ಐವರ ಮಧ್ಯೆ ಪೈಪೋಟಿ - MLC Byelection
ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ನಲ್ಲಿ ಟಿಕೆಟ್ಗಾಗಿ ಪೈಪೋಟಿ ಶುರುವಾಗಿದೆ. | Read More
ಹಂ.ಪ.ನಾಗರಾಜಯ್ಯ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಗೆ ಮೈಸೂರು ದಸರಾ ಮಹೋತ್ಸವದ ಆಹ್ವಾನ - Mysuru Dasara Invitation
ಮೈಸೂರು ದಸರಾ ಮಹೋತ್ಸವ ಸಮಿತಿ ಹಾಗೂ ಜಿಲ್ಲಾಡಳಿತ ಗುರುವಾರ ಹಲವು ಗಣ್ಯರನ್ನು ಗೌರವಿಸಿ ಮೈಸೂರು ದಸರಾ ಆಹ್ವಾನ ಪತ್ರಿಕೆ ನೀಡಿತು. | Read More
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲೆಂದು ನಾನು ಹೇಳಲ್ಲ: ಎಸ್.ಆರ್.ಹಿರೇಮಠ - S R Hiremath
ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಮತ್ತೆ ಆ ಸ್ಥಾನದಲ್ಲಿ ಯಾರು ಕೂರಲಿದ್ದಾರೆ ಎಂಬುದು ನನಗೆ ತಿಳಿದಿದೆ. ಆದ್ದರಿಂದ ರಾಜೀನಾಮೆಗೆ ನಾನು ಒತ್ತಾಯಿಸಲ್ಲ ಎಂದು ಎಸ್.ಆರ್. ಹಿರೇಮಠ ಪ್ರತಿಕ್ರಿಯಿಸಿದ್ದಾರೆ. | Read More
ಸಿ.ಟಿ.ರವಿ ವಿರುದ್ಧದ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ - C T Ravi Case
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮತ್ತು ಧಾರ್ಮಿಕ ದ್ವೇಷ ಹರಡುವ ಯತ್ನ ಪ್ರಕರಣಗಳಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. | Read More
ಮೂರು ದಿನಗಳಲ್ಲಿ ಮುಂಗಾರು ಅಂತ್ಯ: ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - Karnataka Rain Forecast
ರಾಜ್ಯದಲ್ಲಿ ಸೆ.30ರಂದು ಮುಂಗಾರು ಮುಗಿಯಲಿದೆ. ಅ.1ರಿಂದ ಹಿಂಗಾರು ಆರಂಭವಾಗಲಿದೆ. ಸದ್ಯ ಮುಂಗಾರು ಮಳೆ ಕಡಿಮೆಯಾಗಿದೆ. ಆದರೂ ಕೂಡ ಮುಂದಿನ 24 ಗಂಟೆಗಳ ಕಾಲ ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. | Read More