ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. | Read More
ಕರ್ನಾಟಕ ಸುದ್ದಿ - Live Updates Mon Oct 21 2024: Karnataka Today News
Published : 3 hours ago
|Updated : 6 minutes ago
ನಡುರಸ್ತೆಯಲ್ಲಿ ಆಟೋ ವ್ಹೀಲಿಂಗ್: ನೆಲಮಂಗಲದಲ್ಲಿ ಚಾಲಕನ ಬಂಧನ
ಬೆಂಗಳೂರಲ್ಲಿ ವರುಣಾರ್ಭಟ: ಇಂದೂ ಶಾಲೆಗಳಿಗೆ ರಜೆ ಘೋಷಣೆ
ಬೆಂಗಳೂರು ನಗರ ಜಿಲ್ಲೆಯಾದ್ಯಂತ ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಸೋಮವಾರ ಶಾಲೆಗಳಿಗೆ ರಜೆ ನೀಡಲಾಗಿದೆ. | Read More
ಹಾವೇರಿ: ಭಾನುವಾರ ರಾತ್ರಿಯಿಡೀ ಧಾರಾಕಾರ ಮಳೆಗೆ ಬೆಳೆ ನಾಶ: ಸಿಡಿಲಿಗೆ ಹೋರಿ ಬಲಿ
ಹಾವೇರಿಯಲ್ಲಿ ನಿನ್ನೆ ರಾತ್ರಿ ಸುರಿದ ಮಳೆ ಜನರ ನಿದ್ದೆಗೆಡಿಸಿದೆ. ಮನೆ ತುಂಬಾ ಮಳೆ ನೀರು ತುಂಬಿದ್ದು, ಹೊರಹಾಕುವುದೇ ದೊಡ್ಡ ಸವಾಲಾಗಿದೆ. | Read More
ದೀಪಾವಳಿವರೆಗೆ ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ನೇರ ಬಸ್ ಸಂಚಾರ ವ್ಯವಸ್ಥೆ ಮಾಡಲಾಗಿದೆ. | Read More
ಯಕ್ಷಗಾನ 'ಹಾಸ್ಯರಾಜ' ಬಂಟ್ವಾಳ ಜಯರಾಮ ಆಚಾರ್ಯ ನಿಧನ
ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳದ ಜಯರಾಮ ಆಚಾರ್ಯ ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. | Read More
'ನಮ್ಮ ಮೆಟ್ರೋ' ಟಿಕೆಟ್ ದರ ಏರಿಸಬೇಕೇ?: ಅಭಿಪ್ರಾಯ ಸಂಗ್ರಹಣಾವಧಿ ವಿಸ್ತರಿಸಿದ ಬಿಎಂಆರ್ಸಿಎಲ್
ನಮ್ಮ ಮೆಟ್ರೋ ಟಿಕೆಟ್ ಬೆಲೆ ಹೆಚ್ಚಳದ ಕುರಿತು ಪ್ರಯಾಣಿಕರಿಂದ ಅಭಿಪ್ರಾಯ ಸಂಗ್ರಹಣೆಯ ಅವಧಿಯನ್ನು ಬೆಂಗಳೂರು ಮೆಟ್ರೊ ರೈಲು ಕಾರ್ಪೊರೇಶನ್ ಲಿಮಿಟೆಡ್ನ (ಬಿಎಂಆರ್ಸಿಎಲ್) ವಿಸ್ತರಣೆ ಮಾಡಿದೆ. | Read More
WATCH... ಚೆನ್ನಮ್ಮನ ನೆಲದಲ್ಲಿ ವೀರರಾಣಿಯರಿಂದ ಬೈಕ್ ರ್ಯಾಲಿ
200ನೇ ಚೆನ್ನಮ್ಮ ವಿಜಯೋತ್ಸವ ಹಿನ್ನೆಲೆ ಬೆಳಗಾವಿಯಲ್ಲಿ ನಿನ್ನೆ ಮೊದಲ ಬಾರಿಗೆ ಮಹಿಳೆಯರ ಬೈಕ್ ರ್ಯಾಲಿ ನಡೆದಿದೆ. | Read More
ನಮ್ಮ ತಾಯಿಯದು ಸಹಜ ಸಾವು, ಸಚಿವ ಭೈರತಿ ಸುರೇಶರದ್ದು ಆಚಾರವಿಲ್ಲದ ನಾಲಿಗೆ: ಬಿ.ವೈ. ರಾಘವೇಂದ್ರ ಕಿಡಿ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರ ಇದೆ ಎಂದು ಹೇಳಿಕೆ ನೀಡಿದ ಸಚಿವ ಭೈರತಿ ಸುರೇಶ್ ವಿರುದ್ಧ ಸಂಸದ ಬಿ.ವೈ. ರಾಘವೇಂದ್ರ ಪತ್ರಿಕಾ ಹೇಳಿಕೆ ನೀಡಿದ್ದಾರೆ. | Read More
ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ
ಸಿ.ಪಿ.ಯೋಗೇಶ್ವರ್ ದೊಡ್ಡವರು. ಅವರ ಬಗ್ಗೆ ನಾನೇನು ಚರ್ಚೆ ಮಾಡಲಿ? ಎಲ್ಲವನ್ನೂ ಮಾಧ್ಯಮಗಳಲ್ಲಿ ಗಮನಿಸುತ್ತಿದ್ದೇನೆ. ಅವರು ಕಾಂಗ್ರೆಸ್ ನಾಯಕರ ಜತೆಯೂ ಸಂಪರ್ಕದಲ್ಲಿದ್ದಾರೆ. ಬೇರೆ ಬೇರೆ ಪಕ್ಷಗಳ ಮುಖಂಡರ ಜತೆಯು ಸಂಪರ್ಕದಲ್ಲಿದ್ದಾರೆ ಎಂದು ಹೊರಗಡೆ ಚರ್ಚೆ ನಡೆಯುತ್ತಿದೆ. | Read More