ಮುಡಾ ನಿವೇಶನ ಹಂಚಿಕೆಯಲ್ಲಿನ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಹಾಗೂ ಮೈಸೂರಿನ 9 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. | Read More
Karnataka Live News: ಕರ್ನಾಟಕ Mon Oct 28 2024 ಇತ್ತೀಚಿನ ವರದಿ
Published : 5 hours ago
|Updated : 20 minutes ago
ಮುಡಾ ಪ್ರಕರಣ: ಬೆಂಗಳೂರು, ಮೈಸೂರು ಸೇರಿ 9 ಕಡೆ ಇಡಿ ಅಧಿಕಾರಿಗಳಿಂದ ದಾಳಿ, ದಾಖಲೆ ಪರಿಶೀಲನೆ
ಹಸಿರು ಪಟಾಕಿ ಎಂದರೇನು?: ಗುಣಮಟ್ಟದ ಹಸಿರು ಪಟಾಕಿ ಗುರುತಿಸುವುದು ಹೇಗೆ?
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಸಿರು ಪಟಾಕಿಗಳನ್ನು ಸಿಡಿಸಲು ಮಾರ್ಗಸೂಚಿ ನೀಡಿದೆ. ಯಾಕೆ ಹಸಿರು ಪಟಾಕಿಗೆ ಪ್ರಾಮುಖ್ಯತೆ, ಇದರ ಪ್ರಯೋಜನವೇನು? ಮುಖ್ಯವಾಗಿ ಹಸಿರು ಪಟಾಕಿಗಳನ್ನು ಗುರುತಿಸುವುದು ಹೇಗೆ. ಇಲ್ಲಿದೆ ಸಂಪೂರ್ಣ ಮಾಹಿತಿ. | Read More
ರೇಣುಕಾಸ್ವಾಮಿ ಕೊಲೆ ಪ್ರಕರಣ: ಹೈಕೋರ್ಟ್ನಲ್ಲಿ ಇಂದು ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ಇಂದು ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. | Read More
ದೀಪಾವಳಿ: ಮಾಲಿನ್ಯಕಾರಕ ಪಟಾಕಿ ಮಾರಾಟದ ವಿರುದ್ಧ ಪೊಲೀಸ್ ಕಾರ್ಯಾಚರಣೆ
ಮಾಲಿನ್ಯಕಾರಕ ಪಟಾಕಿಗಳ ಮಾರಾಟದ ವಿರುದ್ಧ ಬೆಂಗಳೂರು ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. | Read More
7 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದ ಬಾಂಗ್ಲಾ ಪ್ರಜೆ ಬಂಧನ
ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಬಾಂಗ್ಲಾದೇಶ ಮೂಲದ ಪ್ರಜೆಯನ್ನು ಪೊಲೀಸರು ಬಂಧನ ಮಾಡಿದ್ದಾರೆ. | Read More