ಶಿರೂರು ಬಳಿಯ ಗಂಗಾವಳಿ ನದಿಯಲ್ಲಿ ನಡೆಯುತ್ತಿರುವ ಶೋಧ ಕಾರ್ಯಾಚರಣೆಯಲ್ಲಿ ಲಾರಿಯ ಇಂಜಿನ್, ಸ್ಕೂಟಿ ಮತ್ತು ಮೂಳೆ ಪತ್ತೆಯಾಗಿದೆ. | Read More
Karnataka News - Karnataka Today Live : ಕರ್ನಾಟಕ ವಾರ್ತೆ Mon Sep 23 2024 ಇತ್ತೀಚಿನ ಸುದ್ದಿ
Published : 4 hours ago
|Updated : 17 minutes ago
ಶಿರೂರು ಗುಡ್ಡ ಕುಸಿತ ದುರಂತ: ಕಾರ್ಯಾಚರಣೆಯಲ್ಲಿ ಲಾರಿ ಇಂಜಿನ್, ಸ್ಕೂಟಿ, ಮೂಳೆ ಪತ್ತೆ - Shiruru Hill Collapse Operation
ಬೆಂಗಳೂರಲ್ಲಿ ಯುವಕನ ಮುಖಕ್ಕೆ ಆ್ಯಸಿಡ್ ಮಿಶ್ರಿತ ಕೆಮಿಕಲ್ ಎರಚಿ ದುಷ್ಕರ್ಮಿ ಪರಾರಿ - Acid Attack
ಬೆಂಗಳೂರನಲ್ಲಿ ಯುವಕನ ಮೇಲೆ ಆ್ಯಸಿಡ್ ಮಿಶ್ರಿತ ಕೆಮಿಕಲ್ ಎರಚಿ ದುಷ್ಕರ್ಮಿಯೊಬ್ಬ ಪರಾರಿಯಾಗಿದ್ದಾನೆ. | Read More
ಬೆಳಗಾವಿ: ಹಬ್ಬಕ್ಕೆ ಅಳವಡಿಸಿದ್ದ ವಿದ್ಯುತ್ ದೀಪಗಳಿಗೆ ಹಾನಿ, ಎರಡು ಗುಂಪುಗಳ ನಡುವೆ ಘರ್ಷಣೆ - Group Clash In Belagavi
ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಅಳವಡಿಸಿದ್ದ ವಿದ್ಯುತ್ ದೀಪಗಳಿಗೆ ಹಾನಿ ಉಂಟುಮಾಡಿದ ಕಾರಣಕ್ಕೆ ಬೆಳಗಾವಿಯಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. | Read More
'ಮಂತ್ರಾಲಯ ಪರಿಮಳ ಪ್ರಸಾದಕ್ಕೆ ಬಳಸುವ ತುಪ್ಪದ ಲ್ಯಾಬ್ ರಿಪೋರ್ಟ್ ಪಡೆದಿದ್ದೇವೆ' - Shri Subudhendra Teertha Swamiji
ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಬಳಸಿರುವ ಆರೋಪದ ಬಗ್ಗೆ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಂತ್ರಾಲಯ ಶ್ರೀಗಳು ಆಗ್ರಹಿಸಿದರು. | Read More
ಶಿವಮೊಗ್ಗ, ಬೆಳಗಾವಿಯಲ್ಲಿ ಶಾಂತಿಯುತ ಈದ್ ಮಿಲಾದ್ ಮೆರವಣಿಗೆ : ಗಮನ ಸೆಳೆದ ಕೃತಕ ಆನೆ ಸವಾರಿ - Eid Milad procession
ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ಇಂದು ಶಾಂತಿಯುತ ಈದ್ ಮಿಲಾದ್ ಮೆರವಣಿಗೆ ನಡೆದಿದೆ. ಈ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ನೋಡುಗರ ಗಮನ ಸೆಳೆದಿದೆ. | Read More
ಕಾರವಾರ: ಮೃತದೇಹವನ್ನು ಕಟ್ಟಿಗೆಗೆ ಕಟ್ಟಿ ಹೊತ್ತುಕೊಂಡು ಊರಿಗೆ ಸಾಗಿಸಿದ ಗ್ರಾಮಸ್ಥರು - No Road Facilities
ಕಾರವಾರ ನಗರಸಭೆ ವ್ಯಾಪ್ತಿಯ ಗುಡ್ಡಹಳ್ಳಿಯಲ್ಲಿ ಸರಿಯಾದ ರಸ್ತೆ ಇಲ್ಲದ ಕಾರಣ ಗ್ರಾಮಸ್ಥರು ವ್ಯಕ್ತಿಯ ಮೃತದೇಹವನ್ನು ಕಟ್ಟಿಗೆಗೆ ಕಟ್ಟಿ ಊರಿಗೆ ಸಾಗಿಸಿದರು. | Read More
ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ಅರ್ಜಿ ಇಂದು ವಿಚಾರಣೆ - Darshan Bail Plea Hearing Today
ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. | Read More
ರಾಜ್ಯದ ಏಕೈಕ ಕನ್ನಡಾಂಬೆಯ ದೇವಾಲಯದಲ್ಲಿ 'ಕನ್ನಡ ಜ್ಯೋತಿ ರಥಯಾತ್ರೆ'ಗೆ ಚಾಲನೆ - Kannada Jyothi Rathayatra
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ರಥಯಾತ್ರೆಗೆ ರಾಜ್ಯದ ಏಕೈಕ ಕನ್ನಡಾಂಬೆಯ ದೇವಾಲಯದಲ್ಲಿ ಭಾನುವಾರ ಚಾಲನೆ ನೀಡಲಾಯಿತು. | Read More
ಧಾರವಾಡ ಕೃಷಿಮೇಳ: ಕಣ್ಮನ ಸೆಳೆವ ಫಲಪುಷ್ಪ ಪ್ರದರ್ಶನ - Dharwad Krishi Mela 2024
ಧಾರವಾಡದ ಕೃಷಿ ವಿವಿ ಆವರಣದಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಸಾವಿರಾರು ಜನರು ಆಗಮಿಸಿ ಬಗೆಬಗೆಯ ಹೂವುಗಳನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. | Read More