ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಉಪ ರಾಷ್ಟ್ರಪತಿ ಧನಕರ್ ಕುಟುಂಬ ಸಮೇತ ಭೇಟಿ ನೀಡಿದರು. ಬಳಿಕ ಇಬ್ಬರು ಗಣ್ಯರು ಕೆಲಕಾಲ ಚರ್ಚೆ ನಡೆಸಿದರು. | Read More
Breaking News Karnataka Live: Sat Sat Oct 26 2024 ಕರ್ನಾಟಕ ಇತ್ತೀಚಿನ ವರದಿ
Published : 4 hours ago
|Updated : 31 minutes ago
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
ಚನ್ನಪಟ್ಟಣ: ಖಾದ್ರಿ ಅವರ 285ನೇ ಗಂಧ ಮಹೋತ್ಸವಕ್ಕೆ ಅದ್ಧೂರಿ ಚಾಲನೆ
ಚನ್ನಪಟ್ಟಣದಲ್ಲಿ 284 ವರ್ಷಗಳಿಂದ ಪ್ರತಿ ವರ್ಷ ಗಂಧ ಮಹೋತ್ಸವ ನಡೆಸಿಕೊಂಡು ಬರುತ್ತಿರುವುದು ಇಲ್ಲಿನ ವಿಶೇಷ. | Read More
ಈಟಿವಿ ಭಾರತ್ ಫಲಶ್ರುತಿ: ಪುಸ್ತಕ ಪ್ರೇಮಿ ಸಯ್ಯದ್ ಇಸಾಕ್ಗೆ ಚೆಕ್ ಜೊತೆಗೆ, ವಿದ್ಯುತ್ ಬಿಲ್, ಪತ್ರಿಕೆಗೆ ದಾನಿಗಳ ನೆರವು
ಶುಕ್ರವಾರ ಈಟಿವಿ ಭಾರತ್ ದಲ್ಲಿ ಮೈಸೂರಿನ ಪುಸ್ತಕಪ್ರೇಮಿ ಸಯ್ಯದ್ ಇಸಾಕ್ ಅವರ ಸಂಕಷ್ಟದ ಬಗ್ಗೆ ಸುದ್ದಿ ಪ್ರಕಟಿಸಲಾಗಿತ್ತು. ಈ ಬೆನ್ನಲ್ಲೇ ದಾನಿಗಳು ಗ್ರಂಥಾಲಯಕ್ಕೆ ಭೇಟಿ ನೀಡಿ ಇಸಾಕ್ ಅವರಿಗೆ ಆರ್ಥಿಕ ಬೆಂಬಲ ನೀಡಿದ್ದಾರೆ. | Read More
ತನ್ನನ್ನು ಪ್ರೀತಿಸುವಂತೆ ಅಪ್ರಾಪ್ತೆಗೆ ಪೀಡಿಸುತ್ತಿದ್ದ ಯುವಕನಿಗೆ ಮೂರು ವರ್ಷ ಜೈಲು!
ತನ್ನನ್ನು ಪ್ರೀತಿಸುವಂತೆ ಅಪ್ರಾಪ್ತೆಗೆ ಪೀಡಿಸುತ್ತಿದ್ದ ಯುವಕನಿಗೆ ಮೈಸೂರಿನ ಕೋರ್ಟ್ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ. | Read More
ಕಿತ್ತೂರಿನಲ್ಲಿ ಥೀಮ್ ಪಾರ್ಕ್ ನಿರ್ಮಿಸುತ್ತೇವೆ: ಸಿಎಂ ಸಿದ್ದರಾಮಯ್ಯ ಭರವಸೆ
ಕಿತ್ತೂರು ಉತ್ಸವದಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯ, ಕಿತ್ತೂರಿನಲ್ಲಿ ಥೀಮ್ ಪಾರ್ಕ್ ನಿರ್ಮಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. | Read More
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಹಾಗೂ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ತೆರವು ಕಾರ್ಯ ಆರಂಭ
ಬಾಬುಸಾಪಾಳ್ಯ ಕಟ್ಟಡ ಕುಸಿತ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿ ಇರುವ ಅನಧಿಕೃತ ಕಟ್ಟಡಗಳು ಹಾಗೂ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ತೆರವು ಕಾರ್ಯವನ್ನು ಆರಂಭಿಸಿದ್ದಾರೆ. | Read More
ಶಿಗ್ಗಾಂವಿ ಉಪಚುನಾವಣೆ: 26 ಅಭ್ಯರ್ಥಿಗಳಿಂದ 46 ನಾಮಪತ್ರ ಸಲ್ಲಿಕೆ
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ನಿನ್ನೆ ಕೊನೆಯ ದಿನವಾಗಿದ್ದು, ಒಟ್ಟು 26 ಅಭ್ಯರ್ಥಿಗಳಿಂದ 46 ನಾಮಪತ್ರಗಳು ಸಲ್ಲಿಕೆಯಾಗಿವೆ. | Read More
ನಾಡಿಗೆ ಸುಖ ಶಾಂತಿ ನೆಮ್ಮೆದಿ ನೀಡಲೆಂದು ತಾಯಿಯಲ್ಲಿ ಬೇಡಿಕೊಂಡಿರುವೆ: ಡಿಸಿಎಂ ಡಿಕೆಶಿ
ಹಾಸನಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದರು. ಮಾಜಿ ಸಚಿವ ಎನ್.ಮಹೇಶ್ ಕೂಡ ಇದೇ ಮೊದಲ ಬಾರಿಗೆ ದೇವಿಯ ದರ್ಶನ ಪಡೆದರು. | Read More
ಶಿಗ್ಗಾಂವಿಯಲ್ಲಿ ಖಾದ್ರಿ ಪ್ರಶ್ನೆ ಬರಲ್ಲ, ಬಿಜೆಪಿ ವರ್ಸಸ್ ಕಾಂಗ್ರೆಸ್ ಅಷ್ಟೇ : ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ ಅಜ್ಜಂಫೀರ್ ಖಾದ್ರಿ ಕುರಿತು ಮಾತನಾಡಿ, ಅವರು ಒಬ್ಬ ವ್ಯಕ್ತಿ ಅಷ್ಟೇ ಎಂದಿದ್ದಾರೆ. ಶಿಗ್ಗಾಂವಿಯಲ್ಲಿ ಖಾದ್ರಿ ಪ್ರಶ್ನೆ ಬರಲ್ಲ, ಏನಿದ್ರು ಬಿಜೆಪಿ ವರ್ಸಸ್ ಕಾಂಗ್ರೆಸ್ ಎಂದಿದ್ದಾರೆ. | Read More