ವಿಜಯದಶಮಿ ಹಬ್ಬದ ಪ್ರಯುಕ್ತ ವಿಜಯನಗರ ಜಿಲ್ಲೆಯಲ್ಲಿ ಶನಿವಾರ ನಡೆದ ಎತ್ತಿನ ಗಾಡಿ ಓಡಿಸುವ ಸ್ಪರ್ಧೆಯಲ್ಲಿ ಇಬ್ಬರು ಗಾಯಗೊಂಡರು. | Read More
Karnataka Live News: ಕರ್ನಾಟಕ Sun Oct 13 2024 ಇತ್ತೀಚಿನ ವರದಿ
Published : 5 hours ago
|Updated : 51 minutes ago
ವಿಜಯನಗರ: ಬೆಲ್ಲದ ಬಂಡಿ ಉತ್ಸವದಲ್ಲಿ ಎತ್ತಿನ ಗಾಡಿ ಓಡಿಸುವ ಸ್ಪರ್ಧೆ, ಇಬ್ಬರಿಗೆ ಗಾಯ
ಉತ್ತರ ಕನ್ನಡದಲ್ಲಿ ಮತ್ತೆ ಮರಳುಗಾರಿಕೆ ಬಂದ್: ಮನೆ, ಕಟ್ಟಡ ನಿರ್ಮಾಣಕ್ಕೆ ಸಂಕಷ್ಟ
ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದಲ್ಲಿ ವ್ಯಕ್ತಿಯೋರ್ವರು ಪ್ರಕರಣ ದಾಖಲಿಸಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಮರಳು ಸಿಗದೆ, ಜನರು ಪರದಾಡುವಂತಾಗಿದೆ. ಕಟ್ಟಡ ಸೇರಿದಂತೆ ಸಣ್ಣಪುಟ್ಟ ಮನೆ ಕಟ್ಟುವವರೂ ಮರಳಿಲ್ಲದೇ ತೊಂದರೆಗೀಡಾಗಿದ್ದಾರೆ. | Read More
ರೋಹಿತ್, ವರಲಕ್ಷ್ಮಿ, ದೊಡ್ಡ ಹರವೆ ಲಕ್ಷ್ಮಿ ಆನೆಗಳಿಗೆ ಸಿಗಲಿಲ್ಲ ಜಂಬೂಸವಾರಿಯಲ್ಲಿ ಅವಕಾಶ
ರೋಹಿತ್, ವರಲಕ್ಷ್ಮಿ, ದೊಡ್ಡ ಹರವೆ ಲಕ್ಷ್ಮಿ ಆನೆಗೆ ಕೆಲವು ಕಾರಣಗಳಿಂದ ಮೈಸೂರು ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ ಸಿಗಲಿಲ್ಲ. | Read More
ಹಾವೇರಿ: ಶಾಂತೇಶ ದೇಗುಲದಲ್ಲಿ ಸಂತಾನಕ್ಕಾಗಿ ಔಷಧಿ ವಿತರಣೆ; ಪ್ರಸಾದ ಸ್ವೀಕರಿಸಿದ 2 ಸಾವಿರಕ್ಕೂ ಹೆಚ್ಚು ಮಹಿಳೆಯರು
ಹಾವೇರಿಯ ಶಾಂತೇಶ ದೇವಸ್ಥಾನದಲ್ಲಿ ಹಲವು ವರ್ಷಗಳಿಂದ ಅರ್ಚಕರ ಕುಟುಂಬದವರು ಮದುವೆಯಾಗಿ ವರ್ಷಗಳಾದರೂ ಮಕ್ಕಳಾಗದ ಮಹಿಳೆಯರಿಗೆ ಸಂತಾನ ಔಷಧಿ ನೀಡುತ್ತಾ ಬಂದಿದ್ದಾರೆ. ಇಲ್ಲಿಯ ಪ್ರಸಾದ ಸೇವಿಸಿದ ಬಳಿಕ ನಮಗೆ ಮಕ್ಕಳಾಗಿವೆ ಎಂದು ಮಹಿಳೆಯರು ತಿಳಿಸಿದ್ದಾರೆ. | Read More
ಮಂಗಳೂರು: ಹುಲಿವೇಷ ಊದುಪೂಜೆಯಲ್ಲಿ ಸಂಜಯ್ ದತ್, 'ಪಿಲಿನಲಿಕೆ'ಯಲ್ಲಿ ಕ್ರಿಕೆಟಿಗ ಶಿವಂ ದುಬೆ ಭಾಗಿ
ಮಂಗಳೂರಿನಲ್ಲಿ ಶನಿವಾರ ಹುಲಿವೇಷ ಕುಣಿತ ಹಾಗೂ ಹುಲಿವೇಷ ಸ್ಪರ್ಧೆಗಳು ನಡೆದವು. ಬಾಲಿವುಡ್ ನಟ ಸಂಜಯ್ ದತ್ ಹಾಗೂ ಕ್ರಿಕೆಟಿಗ ಶಿವಂ ದುಬೆ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದರು. | Read More
ಅದ್ಧೂರಿ, ಅಚ್ಚುಕಟ್ಟಾದ ಮೈಸೂರು ದಸರಾ: ಜಿಲ್ಲಾಡಳಿತದ ಶ್ರಮ, ಶಿಸ್ತಿಗೆ ಸಿಎಂ ಅಭಿನಂದನೆ
ಮೈಸೂರು ದಸರಾ ಯಶಸ್ಸಿನಲ್ಲಿ ಪೌರ ಕಾರ್ಮಿಕರಿಂದ ಜಿಲ್ಲಾಧಿಕಾರಿಗಳವರೆಗೆ, ಮಾವುತರಿಂದ ಜಿಲ್ಲಾ ಮಂತ್ರಿಗಳವರೆಗೆ ಪ್ರತಿಯೊಬ್ಬರ ಶ್ರಮ, ಕರ್ತವ್ಯ ಪ್ರಜ್ಞೆ, ವೃತ್ತಿಪರತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. | Read More
ಮೈಸೂರು ದಸರಾ: ಆಕರ್ಷಕ ಪಂಜಿನ ಕವಾಯತು, ರೋಮಾಂಚನಗೊಳಿಸಿದ ಬೈಕ್ ಸ್ಟಂಟ್
ವಿಶ್ವವಿಖ್ಯಾತ ಮೈಸೂರು ದಸರಾ-2024ಕ್ಕೆ ಪಂಚಿನ ಕವಾಯತು ಕಾರ್ಯಕ್ರಮದ ಮೂಲಕ ಶನಿವಾರ ರಾತ್ರಿ ತೆರೆಬಿತ್ತು. ಪುರಾತನ ಪಂಜಿನ ಬೆಳಕಿನ ಜೊತೆಗೆ ಆಕಾಶದಲ್ಲಿ ಚಿತ್ತಾರ ಮೂಡಿಸಿದ 1,500 ಡ್ರೋನ್ಗಳನ್ನು ಕಂಡು ನೆರೆದಿದ್ದ ಪ್ರೇಕ್ಷಕರು ವಿಸ್ಮಯಗೊಂಡರು. | Read More