ವೀರರಾಣಿ ಕಿತ್ತೂರು ಚನ್ನಮ್ಮನ ಬೈಲಹೊಂಗಲದಲ್ಲಿ ಗೃಹಬಂಧನದಲ್ಲಿದ್ದ ವೇಳೆ ಬಳಸಿದ ಬಾವಿ ಅವಸಾನದ ಅಂಚಿಗೆ ತಲುಪಿದೆ. ಅಧಿಕಾರಿಗಳು ಇತ್ತ ಗಮನಹರಿಸಿ ಬಾವಿಯನ್ನು ಅಭಿವೃದ್ಧಿಪಡಿಸಬೇಕಿದೆ. | Read More
Karnataka Today - Live News: ಕರ್ನಾಟಕ Sun Oct 20 2024 ಇತ್ತೀಚಿನ ಸುದ್ದಿ
Published : 10 hours ago
|Updated : 24 minutes ago
ನಿರ್ಲಕ್ಷ್ಯಕ್ಕೊಳಗಾದ ಬೈಲಹೊಂಗಲದ ಬಾವಿ; ರಾಣಿ ಚನ್ನಮ್ಮ ಸ್ಮಾರಕಕ್ಕೆ ಬೇಕಿದೆ ಕಾಯಕಲ್ಪ
ಸುದೀಪ್ ತಾಯಿ ಅಂತಿಮ ದರ್ಶನ ಪಡೆದ ಚಿತ್ರರಂಗದ ತಾರೆಯರು, ರಾಜಕೀಯ ಗಣ್ಯರು
ಚಿತ್ರರಂಗದ ನಟ ನಟಿಯರು ಸೇರಿದಂತೆ ರಾಜಕೀಯ ಮುಖಂಡರು ಸುದೀಪ್ ತಾಯಿ ಸರೋಜಾ ಅವರ ಅಂತಿಮ ದರ್ಶನ ಪಡೆದಿದ್ದಾರೆ. | Read More
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ: ಏರ್ಪೋರ್ಟ್ನಲ್ಲಿ ಭದ್ರತೆ ಹೆಚ್ಚಳ
ಬೆಳಗಾವಿ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಭದ್ರತೆ ಹೆಚ್ಚಿಸಲಾಗಿದೆ. | Read More
ದಾವಣಗೆರೆ - ತುಮಕೂರು ನೇರ ಮಾರ್ಗ: ರೈಲು ನೋಡದವರಿಗೆ ಬರಲಿದೆ ಟ್ರೈನ್, ಮೂರು ಜಿಲ್ಲೆಗಳ ಈ ಊರುಗಳಿಗೆ ಹೊಸ ನಿಲ್ದಾಣಗಳಿವು
ದಾವಣಗೆರೆ - ತುಮಕೂರು ನೇರ ರೈಲು ಮಾರ್ಗ ಯೋಜನೆ ಪೂರ್ಣಗೊಂಡರೆ ಮೂರು ಜಿಲ್ಲೆಯ ಜನರಿಗೆ ಸಂಚರಿಸಲು ಸಹಾಯ ಆಗಲಿದೆ. | Read More
ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚನೆ ಆರೋಪ: ಹೆಡ್ಕಾನ್ಸ್ಟೇಬಲ್ ಅಮಾನತು
ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚಿಸಿದ ಆರೋಪದ ಮೇಲೆ ಹೆಡ್ಕಾನ್ಸ್ಟೇಬಲ್ವೊಬ್ಬರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. | Read More
ಮುಡಾ ಮೇಲಿನ ಇಡಿ ದಾಳಿ ಅಂತ್ಯ: ಮಹತ್ವದ ದಾಖಲೆಗಳನ್ನು ಕೊಂಡೊಯ್ದ ಅಧಿಕಾರಿಗಳು
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಇ.ಡಿ ದಾಳಿ ಅಂತ್ಯವಾಗಿದೆ. ಇ.ಡಿ ಅಧಿಕಾರಿಗಳು ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡು ತೆರಳಿದ್ದಾರೆ. | Read More
ನಾನು ಅಭ್ಯರ್ಥಿ ಆಗಬೇಕೆಂದು ಕಾರ್ಯಕರ್ತರ ಒತ್ತಡ ಇದೆ, ಪಕ್ಷದ ತೀರ್ಮಾನಕ್ಕೆ ಬದ್ಧ : ಡಿ ಕೆ ಸುರೇಶ್
ಮಾಜಿ ಸಂಸದ ಡಿ. ಕೆ ಸುರೇಶ್ ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಮಾತನಾಡಿದ್ದಾರೆ. ನನ್ನ ಮೇಲೆಯೂ ಕೂಡಾ ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ಒತ್ತಡ ಇದೆ ಎಂದಿದ್ದಾರೆ. | Read More
ಶಿವಮೊಗ್ಗ: ಮಳೆಗೆ 5 ಮನೆ ಕುಸಿತ; ಹತ್ತಾರು ಮನೆಗಳು, ತೋಟಕ್ಕೆ ನುಗ್ಗಿದ ನೀರು
ಶಿವಮೊಗ್ಗ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಮನೆಗಳು ಕುಸಿದಿವೆ. ತೋಟ, ಮನೆಗಳಿಗೆ ನೀರು ನುಗ್ಗಿದೆ. | Read More
ಪುತ್ರನಿಗೆ ಟಿಕೆಟ್: ಪಕ್ಷದ ತೀರ್ಮಾನ ಬೇಡ ಎನ್ನಲಾಗದೆ ಒಪ್ಪಿದೆ- ಬಸವರಾಜ ಬೊಮ್ಮಾಯಿ
ಪಕ್ಷವೇ ನಂಬಿಕೆ ಇಟ್ಟು ಮಗನಿಗೆ ಅವಕಾಶ ಕೊಟ್ಟಿದೆ. ನಾನು ಏನೇ ಆಗಿದ್ದರೂ ಅದಕ್ಕೆ ಪಕ್ಷ ಕಾರಣ. ಕಾರ್ಯಕರ್ತರು ಸಹ ಕೈ ಬಿಡಬೇಡಿ, ನಾವು ಗೆಲ್ಲಬೇಕು ಎಂದಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. | Read More
ಅ.23ರಿಂದ 25ರವರೆಗೆ ಅದ್ಧೂರಿ ಕಿತ್ತೂರು ಉತ್ಸವ: ಶಾಸಕ ಬಾಬಾಸಾಹೇಬ
ಅ.23ರಿಂದ 25ರವರೆಗೆ ಮೂರು ದಿನಗಳ ಕಾಲ ಅದ್ಧೂರಿಯಾಗಿ ಕಿತ್ತೂರು ಉತ್ಸವ ನಡೆಯಲಿದೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ತಿಳಿಸಿದ್ದಾರೆ. | Read More
ಬೆಂಗಳೂರಲ್ಲಿ ₹3,000 ಕೋಟಿಗೂ ಹೆಚ್ಚು ಮೌಲ್ಯದ 103 ಎಕರೆ ಅರಣ್ಯ ಒತ್ತುವರಿ ತೆರವು
ಸಿಲಿಕಾನ್ ಸಿಟಿಯಲ್ಲಿ ಇದುವರೆಗೆ ಒತ್ತುವರಿಯಾಗಿದ್ದ 103 ಎಕರೆ ಅರಣ್ಯ ಪ್ರದೇಶವನ್ನು ತೆರವು ಮಾಡಲಾಗಿದೆ. | Read More
ವಿಜಯಪುರ: 3 ಕಣ್ಣು, 2 ಮೂಗು, 2 ನಾಲಿಗೆಯ ವಿಚಿತ್ರ ಕರು ಜನನ
ವಿಜಯಪುರದ ತಿಕೋಟಾ ತಾಲೂಕಿನ ರೈತ ಮಹಿಳೆಯೊರ್ವರ ಮನೆಯ ಹಸು ವಿಚಿತ್ರ ಕರುವಿಗೆ ಜನ್ಮ ನೀಡಿದೆ. | Read More
ಧಾರವಾಡ: ಲಾರಿ-ಆಟೋ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಇಬ್ಬರು ಸಾವು
ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. | Read More
ಬೆಂಗಳೂರಿನಲ್ಲಿ ಹೆಲ್ತ್ ಟೂರಿಸಂಗೆ ಸರ್ಕಾರದಿಂದ ಅಗತ್ಯ ಸಹಕಾರ: ದಿನೇಶ್ ಗುಂಡೂರಾವ್
ಹೆಲ್ತ್ ಟೂರಿಸಮ್ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಬೇಕಿರುವ ಅಗತ್ಯಗಳ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನ ಖಾಸಗಿ ವಲಯದ ವೈದ್ಯಕೀಯ ತಜ್ಞರೊಂದಿಗೆ ಶನಿವಾರ ಸಮಾಲೋಚನೆ ನಡೆಸಿದರು. | Read More
ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ: ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ವೀರಯ್ಯ
ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಯಮಿತದಲ್ಲಿನ ಹಗರಣಗಳ ಸಂಬಂಧ ತಮ್ಮ ಮೇಲೆ ದಾಖಲಾದ ದೂರನ್ನು ರದ್ದು ಕೋರಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ಸಂಸ್ಥೆಯ ಮಾಜಿ ಅಧ್ಯಕ್ಷ ಡಿ.ಎಸ್.ವೀರಯ್ಯ ಹಿಂಪಡೆದಿದ್ದಾರೆ. | Read More
ಜಾತಿ ಗಣತಿ, ಉಪ ಚುನಾವಣೆ, ಒಳ ಮೀಸಲಾತಿ ಚರ್ಚೆಗೆ ಇಂದು ಸಚಿವರೊಂದಿಗೆ ಸಿಎಂ ಸಭೆ
ಉಪ ಚುನಾವಣೆ, ಜಾತಿ ಗಣತಿ ಹಾಗೂ ಒಳ ಮೀಸಲಾತಿ ಬಗ್ಗೆ ಚರ್ಚೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಚಿವರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. | Read More
ಚನ್ನಪಟ್ಟಣ ಅಭ್ಯರ್ಥಿ ಕಗ್ಗಂಟು: ಇಂದು ಜೆಡಿಎಸ್-ಬಿಜೆಪಿ ಮತ್ತೊಂದು ಸುತ್ತಿನ ಸಭೆ, ಅಂತಿಮ ಘೋಷಣೆ
ರಾಜ್ಯದಲ್ಲಿ ಉಪಚುನಾವಣೆಗೆ ಬಿಜೆಪಿ ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಗೊಂದಲ ಮುಂದುವರೆದಿದ್ದು, ಎರಡೂ ಪಕ್ಷಗಳ ನಾಯಕರು ಇಂದು ಮತ್ತೊಂದು ಸಭೆ ನಡೆಸಲಿದ್ದಾರೆ. | Read More
ಭೋವಿ ನಿಗಮ ಹಗರಣ: ಬಿಜೆಪಿ ಎಂಎಲ್ಸಿ ಸುನೀಲ್ ವಲ್ಯಾಪುರೆ ಮನೆ ಮೇಲೆ ಸಿಐಡಿ ದಾಳಿ
ಬಿಜೆಪಿ ಎಂಎಲ್ಸಿ ಸುನೀಲ್ ವಲ್ಯಾಪುರೆ ಪುತ್ರ ಭೋವಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಐಡಿ ತಂಡ ಶನಿವಾರ, ಕಲಬುರಗಿಯ ಸುನೀಲ್ ವಲ್ಯಾಪುರೆ ಅವರ ಮನೆಯಲ್ಲಿ ಶೋಧ ನಡೆಸಿತು. | Read More