ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಭೂಮಿ ಮಾರಾಟ ಮಾಡಿದ ದೇವರಾಜು ಲೋಕಾಯುಕ್ತ ತನಿಖೆಗೆ ಹಾಜರಾಗಿದ್ದಾರೆ. | Read More
Breaking News Karnataka Live: Sat Thu Oct 10 2024 ಕರ್ನಾಟಕ ಇತ್ತೀಚಿನ ವರದಿ
Published : 4 hours ago
|Updated : 16 minutes ago
ಮುಡಾ ಪ್ರಕರಣ: ಲೋಕಾಯುಕ್ತ ತನಿಖೆಗೆ ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ಹಾಜರು
ಮುಖ್ಯಮಂತ್ರಿ ಬದಲಾವಣೆ ಇಲ್ಲ, ನಾನು 2028ಕ್ಕೆ ಸಿಎಂ ಆಕಾಂಕ್ಷಿ: ಸಚಿವ ಸತೀಶ್ ಜಾರಕಿಹೊಳಿ
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಕೇವಲ ಊಹಾಪೋಹ. ನಾನು 2028ಕ್ಕೆ ಸಿಎಂ ಆಗಬೇಕೆಂಬ ಬಯಕೆ ಹೊಂದಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. | Read More
ದಸರಾ ಕುಸ್ತಿ: ದಾವಣಗೆರೆಯ ಬಸವರಾಜ್ 'ದಸರಾ ಕೇಸರಿ', ಹಳಿಯಾಳದ ಶಾಲಿನಿ 'ದಸರಾ ಕಿಶೋರಿ'
ಮೈಸೂರು ದಸರಾ ಕುಸ್ತಿಯ ಫೈನಲ್ ಪಂದ್ಯಗಳು ಅತ್ಯಂತ ರೋಚಕತೆಯಿಂದ ಕೂಡಿದ್ದವು. ಅಂತಿಮ ಸೆಣಸಾಟಗಳಲ್ಲಿ ಜಯ ಗಳಿಸಿದ ಪಟುಗಳು ಪ್ರಶಸ್ತಿಗಳನ್ನು ಎತ್ತಿ ಹಿಡಿದು ಸಂಭ್ರಮಿಸಿದರು. | Read More
ಕಲಬುರಗಿ: ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ - ಮೂವರು ಯುವಕರ ದುರ್ಮರಣ
ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. | Read More
'ವಾಲ್ಮೀಕಿ ನಿಗಮಕ್ಕೆ ಹಣ ಮರಳಿಸಲು ಕ್ರಮ ವಹಿಸಿ': ಸಿಎಂಗೆ ಮನವಿ ಸಲ್ಲಿಸಿದ ವಾಲ್ಮೀಕಿ ಶ್ರೀಗಳ ನಿಯೋಗ
ವಾಲ್ಮೀಕಿ ನಾಯಕ ಸಮಾಜದ ನಿಯೋಗ ವಾಲ್ಮೀಕಿ ನಿಗಮಕ್ಕೆ ಹಣ ಮರಳಿಸಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದೆ. | Read More
ಮಾಲ್ಡೀವ್ಸ್ ಅಧ್ಯಕ್ಷರ ಭೇಟಿ 2 ದೇಶಗಳ ಜನರ ನಡುವಣ ಸಂಬಂಧ ಬಲಪಡಿಸಿದೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಭಾರತದಲ್ಲಿ 5 ದಿನ ಪ್ರವಾಸದಲ್ಲಿ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ನಿನ್ನೆ ಬೆಂಗಳೂರಿಗೆ ಭೇಟಿ ನೀಡಿದ್ದು ರಾಜ್ಯಪಾಲರು, ಮುಖ್ಯಮಂತ್ರಿಗಳು ಪ್ರೀತಿಯಿಂದ ಬರ ಮಾಡಿಕೊಂಡಿದ್ದಾರೆ. | Read More
ಲಿಂಗಾಯತ ಬದಲಿಗೆ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡಲು ಕೋರಿದ್ದ ಅರ್ಜಿ ವಜಾ
ಲಿಂಗಾಯತ ಬದಲಿಗೆ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡಲು ನಿರ್ದೇಶನ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. | Read More
ರತನ್ ಟಾಟಾ ನಿಧನಕ್ಕೆ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಸೇರಿ ಗಣ್ಯರಿಂದ ಸಂತಾಪ
ಸ್ವಂತ ಪರಿಶ್ರಮದಿಂದಲೇ ಟಾಟಾ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದಲ್ಲದೇ, ಭಾರತವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದ ರತನ್ ಟಾಟಾ ಅವರ ನಿಧನಕ್ಕೆ ವಿವಿಧ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ. | Read More
ಯುವ ದಸರಾ: ಮೋಡಿ ಮಾಡಿದ ಎ.ಆರ್.ರಹಮಾನ್, ವಿಜಯ್ ಪ್ರಕಾಶ್ ಜೋಡಿ
ಯುವ ದಸರಾದಲ್ಲಿ ಸುಪ್ರಸಿದ್ಧ ಸಂಗೀತ ನಿರ್ದೇಶಕ ಎ.ಆರ್.ರಹಮಾನ್, ಖ್ಯಾತ ಗಾಯಕ ವಿಜಯ್ ಪ್ರಕಾಶ್ ಸೇರಿದಂತೆ ಇತರರ ಹಾಡುಗಳು, ನೆರೆದಿದ್ದ ಪ್ರೇಕ್ಷಕರ ಮನಸೂರೆಗೊಂಡವು. | Read More
ಜನವಸತಿ ಪ್ರದೇಶದಲ್ಲಿ ಆಟೋ ಎಲ್ಪಿಜಿ ಘಟಕ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಜನವಸತಿ ಪ್ರದೇಶದಲ್ಲಿ ಆಟೋ ಎಲ್ಪಿಜಿ ಘಟಕ ಸ್ಥಾಪನೆ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. | Read More