ಅಪಘಾತದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಕಾನ್ಸ್ಟೇಬಲ್ ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. | Read More
Karnataka News Live Today - Thu Oct 24 2024 ಕರ್ನಾಟಕ ವಾರ್ತೆ
Published : 5 hours ago
|Updated : 28 minutes ago
ಮಂಗಳೂರು: ಅಪಘಾತದಲ್ಲಿ ಬಿದ್ದು ಒದ್ದಾಡುತ್ತಿದ್ದ ಗಾಯಾಳು: ಸ್ಕೂಟರ್ನಲ್ಲೇ ಆಸ್ಪತ್ರೆಗೆ ದಾಖಲಿಸಿದ ಲೇಡಿ ಕಾನ್ಸ್ಟೇಬಲ್
ಹಾವೇರಿಯಲ್ಲಿ ಶವಸಂಸ್ಕಾರಕ್ಕೂ ಅಡ್ಡಿಯಾದ ಮಳೆರಾಯ..!; ಅಂತ್ಯಕ್ರಿಯೆ ನಡೆಸಲಾಗದೇ ಪರದಾಟ
ಹಾವೇರಿಯಲ್ಲಿ ನಿರಂತರ ಮಳೆಯಿಂದಾಗಿ ರುದ್ರಭೂಮಿಗಳು ನೀರಿನಿಂದ ತುಂಬಿಕೊಂಡಿದ್ದು, ಮೃತರ ಅಂತ್ಯಕ್ರಿಯೆ ನಡೆಸಲು ಸಾಧ್ಯವಾಗುತ್ತಿಲ್ಲ. | Read More
ಬೆಂಗಳೂರು: ಲಿಫ್ಟ್ ಅಳವಡಿಸಲು ತೆಗೆದ ಗುಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು
ಲಿಫ್ಟ್ ಅಳವಡಿಸಲು ತೆರೆದಿದ್ದ ಗುಂಡಿಗೆ ಬಿದ್ದು ಐದು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. | Read More
ವಿಧಾನ ಪರಿಷತ್ ಉಪಚುನಾವಣೆ: ಮತ ಎಣಿಕೆ ಆರಂಭ
ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. | Read More
ಚನ್ನಪಟ್ಟಣ: ಸಿಎಂ, ಡಿಸಿಎಂ ಸಮ್ಮುಖದಲ್ಲಿ ಇಂದು ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ
ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಇಂದು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. | Read More
ಶಿಗ್ಗಾಂವಿ ಉಪಚುನಾವಣೆ: ಬಿಜೆಪಿಗೆ ಬಂಡಾಯ ಬಿಸಿ, ಕಾಂಗ್ರೆಸ್ಗೆ ಅಭ್ಯರ್ಥಿ ಆಯ್ಕೆ ಕಗ್ಗಂಟು!
ಶಿಗ್ಗಾಂವಿ ವಿಧಾನಸಭೆ ಉಪಚುನಾವಣೆ ಕಣ ರಂಗೇರಿದೆ. ಬಿಜೆಪಿಯಲ್ಲಿ ಬಂಡಾಯದ ಬಿಸಿ ತಾಕಿದ್ದರೆ, ಕಾಂಗ್ರೆಸ್ನಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ. | Read More
ಅಧಿಕಾರ ಎಲ್ಲಿ ಸಿಗುತ್ತೋ ಅಲ್ಲಿಗೆ ಸಿ.ಪಿ.ಯೋಗೇಶ್ವರ್ ಜಂಪ್ ಆಗ್ತಾರೆ: ನಿಖಿಲ್ ಕುಮಾರಸ್ವಾಮಿ
ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. | Read More
ದೆಹಲಿಗೂ ಚೆನ್ನಮ್ಮನ ಇತಿಹಾಸ ಕೊಂಡೊಯ್ಯಬೇಕಿದೆ: 200ನೇ ಕಿತ್ತೂರು ವಿಜಯೋತ್ಸವದಲ್ಲಿ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿಯಲ್ಲಿ ನಿನ್ನೆ ನಡೆದ 200ನೇ ಕಿತ್ತೂರು ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಚಿವರು, ಸಂಸದರು, ಸ್ವಾಮೀಜಿ ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮನ ಸಾಧನೆಯನ್ನು ಕೊಂಡಾಡಿದರು. | Read More
ವೈದ್ಯಕೀಯ ಪ್ರಯೋಗಾಲಯ ನವೀಕರಣ ಅರ್ಜಿ: ವಿಲೇವಾರಿಗೆ ತಿಂಗಳ ಗಡುವು ವಿಧಿಸಿದ ಹೈಕೋರ್ಟ್
ನವೀಕರಣಕ್ಕೆ ಅರ್ಜಿ ಸಲ್ಲಿಸಿ ಒಂದು ತಿಂಗಳ ಬಳಕವೂ ವಿಲೇವಾರಿ ಮಾಡದೇ ಇದ್ದಲ್ಲಿ ಪ್ರಯೋಗಾಲಯದ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಅವಕಾಶ ಇರಲ್ಲ ಎಂದು ಪೀಠ ತಿಳಿಸಿದೆ. | Read More
ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಕೈ ಹಿಡಿದ ಯೋಗೇಶ್ವರ್ಗೆ ಚನ್ನಪಟ್ಟಣ ಟಿಕೆಟ್, ಶಿಗ್ಗಾಂವಿ ಸಸ್ಪೆನ್ಸ್
ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. | Read More