ನಾನು ಸಿದ್ದರಾಮಯ್ಯಗೆ ಕಾಂಪಿಟೇಟರ್ ಅಲ್ಲ, ಐದು ವರ್ಷವೂ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಪ್ರತಿಕ್ರಿಯಿಸಿದ್ದಾರೆ. | Read More
Published : 22 hours ago
|Updated : 7 hours ago
Karnataka News - Karnataka Today Live : ಕರ್ನಾಟಕ ವಾರ್ತೆ Thu Sep 26 2024 ಇತ್ತೀಚಿನ ಸುದ್ದಿ
ರಾಜಕಾರಣಿಯಾಗಿ ಸಿಎಂ ಆಗುವ ಆಕಾಂಕ್ಷೆ ತಪ್ಪಲ್ಲ, ನಾನು ಸಿದ್ದರಾಮಯ್ಯಗೆ ಕಾಂಪಿಟೇಟರ್ ಅಲ್ಲ: ಮತ್ತೆ ದೇಶಪಾಂಡೆ ಸ್ಪಷ್ಟನೆ - R V Deshpande
ಡಾ. ಕೆ ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ಸಚಿವ ಸಂಪುಟ ಸಭೆ - Kasturi Rangan report rejected
ಡಾ. ಕೆ ಕಸ್ತೂರಿ ರಂಗನ್ ವರದಿಯನ್ನು ಸಚಿವ ಸಂಪುಟ ಸಭೆ ಸಂಪೂರ್ಣವಾಗಿ ತಿರಸ್ಕರಿಸಿದೆ. | Read More
ಬೆಂಗಳೂರು: ರಾಷ್ಟ್ರೀಯ ತನಿಖಾ ದಳದಿಂದ ಶಂಕಿತ ಉಗ್ರನ ಬಂಧನ - Suspected Terrorist Arrest
ಸೆಕ್ಯೂರಿಟಿ ಗಾರ್ಡ್ ಆಗಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ. | Read More
ಹಣಕೋಣ ಉದ್ಯಮಿ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳ ಬಂಧನ: ಎಸ್ಪಿ ಹೇಳಿದ್ದೇನು? - BUSINESSMAN MURDER CASE
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿಯಾಗಿರುವ ಉದ್ಯಮಿ ಗುರುಪ್ರಸಾದ್ ರಾಣೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡಿಎಸ್ಪಿ ಎಂ ನಾರಾಯಣ್ ತಿಳಿಸಿದರು. | Read More
ಮೈಸೂರು: ದಸರಾ ಸಿಡಿಮದ್ದಿನ ತಾಲೀಮಿನಲ್ಲಿ ಗಜಪಡೆ ಗಲಿಬಿಲಿ - DASARA ELEPHANTS AFRAID
ಇಂದು ಮೈಸೂರು ನಗರದ ವಸ್ತು ಪ್ರದರ್ಶನದ ಆವರಣದಲ್ಲಿ ಮೊದಲನೆ ದಿನದ ನಾಲ್ಕನೇ ಹಂತದ ತಾಲೀಮಾದ ಸಿಡಿಮದ್ದು ತಾಲೀಮಿನ ವೇಳೆ ದಸರಾ ಗಜಪಡೆ ಗಲಿಬಿಲಿಗೊಂಡಿವೆ. | Read More
ಗೋದಾಮಿನಲ್ಲಿಟ್ಟಿದ್ದ ಕಡಲೆ, ಹೆಸರು ಕಾಳು ನಾಪತ್ತೆ: ರಾಜ್ಯ ಉಗ್ರಾಣ ನಿಗಮದ ಅಧಿಕಾರಿಗಳಿಂದ ಪರಿಶೀಲನೆ - Theft Of Sowing Seeds
ಗೋದಾಮಿನಲ್ಲಿಟ್ಟಿದ್ದ ಕಡಲೆ, ಹೆಸರು ಕಾಳು ನಾಪತ್ತೆಯಾದ ಸುದ್ದಿ ತಿಳಿಯುತ್ತಿದ್ದಂತೆ ಅಣ್ಣಿಗೇರಿಗೆ ಬೆಂಗಳೂರು ರಾಜ್ಯ ಉಗ್ರಾಣ ನಿಗಮದ ಅಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದರು. ಸ್ಥಳೀಯ ತಹಶೀಲ್ದಾರರು ಸಹ ಆಗಮಿಸಿ ಈ ಬಗ್ಗೆ ಮಾಹಿತಿ ಪಡೆದರು. | Read More
ಭಾರತದ ರಸ್ತೆಗಳ ಅಭಿವೃದ್ಧಿಗೆ ಇಂಡಿಯನ್ ರೋಡ್ ಕಾಂಗ್ರೆಸ್ ಕೊಡುಗೆ ಅಪಾರ: ಕೇಂದ್ರ ಸಚಿವ ನಿತಿನ್ ಗಡ್ಕರಿ - International Seminar
ಭಾರತದ ರಸ್ತೆಗಳ ಅಭಿವೃದ್ಧಿಗೆ ಇಂಡಿಯನ್ ರೋಡ್ ಕಾಂಗ್ರೆಸ್ ಕೊಡುಗೆ ಅಪಾರ ಎಂದು ಕೇಂದ್ರ ರಸ್ತೆ ಸಾರಿಗೆ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. | Read More
ಅಪರಾಧ ಪ್ರಕರಣಗಳ ಸಿಬಿಐ ತನಿಖೆ ಅಧಿಸೂಚನೆ ವಾಪಸ್ ಪಡೆಯಲು ಸರ್ಕಾರದ ನಿರ್ಧಾರ - Govt Withdraws CBI Investigation
ರಾಜ್ಯದಲ್ಲಿ ಅಪರಾಧ ಪ್ರಕರಣಗಳನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ತನಿಖೆ ಮಾಡುವ ಸಂಬಂಧದ ಅಧಿಸೂಚನೆ ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. | Read More
ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಕೋರಿದ್ದ ಅರ್ಜಿ ತುರ್ತು ವಿಚಾರಣೆಗೆ ನಿರಾಕರಿಸಿದ ಹೈಕೋರ್ಟ್ - Petition Against Rahul Gandhi
ಮಾನಹಾನಿ ಹೇಳಿಕೆ ಆರೋಪ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶನ ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ತುರ್ತು ವಿಚಾರಣೆಗೆ ಹೈಕೋರ್ಟ್ ನಿರಾಕರಿಸಿದೆ. | Read More
ಪಕ್ಷ ಸಿಎಂ ಬೆನ್ನಿಗೆ ನಿಂತಿದೆ, ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್ - DCM D K Shivakumar
ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕುರಿತು ಮಾತನಾಡಿದ್ದಾರೆ. ಸಿಎಂ ರಾಜೀನಾಮೆ ನೀಡುವ ಅಗತ್ಯವಿಲ್ಲ. ಹಳ್ಳಿಯಿಂದ ದಿಲ್ಲಿವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರವಾಗಿ ನಿಲ್ಲಲಿದೆ ಎಂದು ತಿಳಿಸಿದ್ದಾರೆ. | Read More
ತುಮಕೂರು: ಕೌಟುಂಬಿಕ ಕಲಹ, ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ - SUICIDE CASE
ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. | Read More
ಮೈಸೂರು ಲೋಕಾಯುಕ್ತ ಎಸ್ಪಿ ನಾಪತ್ತೆಯಾಗಿರುವ ಅನುಮಾನವಿದೆ: ದೂರುದಾರ ಸ್ನೇಹಮಯಿ ಕೃಷ್ಣ - Snehamai Krishna
ಸಿದ್ದರಾಮಯ್ಯ ಅವರು ಮೇಲ್ಮನವಿ ಸಲ್ಲಿಸಿ, ತಡೆಯಾಜ್ಞೆ ಬರುವವರೆಗೂ ಯಾವುದೇ ಎಫ್ಐಆರ್ ದಾಖಲಾಗಬಾರದು ಎನ್ನುವ ಉದ್ದೇಶದಿಂದ ಲೋಕಾಯುಕ್ತ ಎಸ್ಪಿ ಅವರನ್ನು ಬಂಧನದಲ್ಲಿಟ್ಟಿರುವ ಸಾಧ್ಯತೆ ಇದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಶಂಕೆ ವ್ಯಕ್ತಪಡಿಸಿದ್ದಾರೆ. | Read More
ಕಳ್ಳತನ ನೋಡಿದ ಮಹಿಳೆಯನ್ನೇ ಬಾವಿಗೆ ಎಸೆದು ಕೊಲೆ: ಬೆಳಗಾವಿಯಲ್ಲಿ ಅಮಾನವೀಯ ಕೃತ್ಯ - Woman Murder
ಕಳ್ಳರ ಕೃತ್ಯ ನೋಡಿದ ಮಹಿಳೆಯನ್ನೇ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. | Read More
ಕರ್ನಾಟಕದ ಅಭಿವೃದ್ಧಿಯೇ ಕ್ವಿನ್ ಸಿಟಿ ಯೋಜನೆಯ ಮೂಲ ಆಶಯ : ಡಿಸಿಎಂ ಡಿ ಕೆ ಶಿವಕುಮಾರ್ - DCM D K Shivakumar
ಕ್ವಿನ್ ಸಿಟಿ ಯೋಜನೆಯ ಕುರಿತು ಮಾತನಾಡಿದರು. ಶಿಕ್ಷಣ, ತಂತ್ರಜ್ಞಾನ, ಉದ್ಯೋಗ, ಸುಸ್ಥಿರ ಅಭಿವೃದ್ಧಿ ಸೇರಿದಂತೆ ಕರ್ನಾಟಕದ ಭವಿಷ್ಯವನ್ನು ಗುರಿಯಾಗಿಟ್ಟುಕೊಂಡು ಜನರ ಜೀವನದಲ್ಲಿ ಬದಲಾವಣೆ ತರುವುದು ಯೋಜನೆಯ ಗುರಿ ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ಹೇಳಿದ್ದಾರೆ. | Read More
ಪ್ರಜ್ವಲ್ ರೇವಣ್ಣ ಜಾಮೀನು, ನಿರೀಕ್ಷಣಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ - Prajwal Revanna
ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. | Read More
ಎರಡು ದಿನ ವಿಎಒ ಧರಣಿ: ನಾಲ್ಕು ದಿನ 40ಕ್ಕೂ ಹೆಚ್ಚು ಸೇವೆಗಳು ಸಾರ್ವಜನಿಕರಿಗೆ ಅಲಭ್ಯ - Two day VAO sit in
ಎರಡು ದಿನ ಧರಣಿ, 4ನೇ ಶನಿವಾರ, ಭಾನುವಾರ ರಜೆ ಸೇರಿದರೆ ಒಟ್ಟು 4 ದಿನಗಳ ಕಾಲ ಗ್ರಾಮ ಆಡಳಿತಾಧಿಕಾರಿಗಳು ಇಲ್ಲದೇ ಇರುವ ಕಾರಣ 48ಕ್ಕೂ ಹೆಚ್ಚು ಸೇವೆಗಳು ಈ ನಾಲ್ಕು ದಿನಗಳ ಕಾಲ ಜನರಿಗೆ ಲಭ್ಯವಿರುವುದಿಲ್ಲ. | Read More
ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಸಿಎಂ ಸಿದ್ದರಾಮಯ್ಯ - CM Siddaramaiah
ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. ನನ್ನ ರಾಜೀನಾಮೆ ಕೇಳುವ ಬಿಜೆಪಿ, ಜೆಡಿಎಸ್ನವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. | Read More
'ಅಭಿಮಾನಿಗಳಿಗೆ ನಾನೆಂದಿಗೂ ಚಿರಋಣಿ': ಪುನೀತ್ ದೇವಸ್ಥಾನ ಉದ್ಘಾಟಿಸಿ ಅಶ್ವಿನಿ ಪುನೀತ್ ರಾಜ್ಕುಮಾರ್ ಭಾವುಕ - Puneeth Rajkumar Temple
ಹಾವೇರಿ ತಾಲೂಕಿನ ಯಲಗಚ್ಚ ಗ್ರಾಮದಲ್ಲಿ ಪ್ರಕಾಶ್ ಎಂಬ ಅಪ್ಪು ಅಭಿಮಾನಿ ಮನೆಯೆದುರು ಪುನೀತ್ ರಾಜ್ಕುಮಾರ್ ದೇಗುಲ ನಿರ್ಮಾಣಗೊಂಡಿದೆ. ಇಂದು ಅಶ್ವಿನಿ ಪುನೀತ್ ರಾಜ್ಕುಮಾರ್ ಪುನೀತ್ ದೇವಸ್ಥಾನ, ಮೂರ್ತಿ ಉದ್ಘಾಟಿಸಿದರು. ಅಭಿಮಾನಿಗಳ ಅಭಿಮಾನ ಕಂಡು ಅಶ್ವಿನಿ ಭಾವುಕರಾದರು. | Read More
ಪಕ್ಷಕ್ಕೆ ಮುಜುಗರ ತಪ್ಪಿಸಲು ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಸೂಕ್ತ: ಕೆ.ಬಿ.ಕೋಳಿವಾಡ - Muda Scam
ಹರಿಯಾಣ ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗುವುದನ್ನು ತಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಾತ್ಕಾಲಿಕವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ವಿಚಾರಣೆ ಎದುರಿಸುವುದು ಸೂಕ್ತ ಎಂದು ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿವಾಡ ಹೇಳಿದ್ದಾರೆ. | Read More
ಪೊಲೀಸರಿಗೆ ಸಿಗುವ ಮುನ್ನವೆ ಆರೋಪಿಯ ಆತ್ಮಹತ್ಯೆ: ಸವಾಲಾದ ಮಹಾಲಕ್ಷ್ಮಿ ಹತ್ಯೆ ಪ್ರಕರಣ - Mahalakshmi murder case
ವೈಯಾಲಿಕಾವಲ್ನಲ್ಲಿ ಮಹಾಲಕ್ಷ್ಮಿ ಹತ್ಯೆ ಪ್ರಕರಣದಲ್ಲಿ ಪ್ರಾಥಮಿಕ ಆರೋಪಿಯು ಆತ್ಮಹತ್ಯೆ ಮಾಡಿಕೊಂಡಿದ್ದು ಸಾಕ್ಷಿ ಕಲೆ ಹಾಕಲು ಪೊಲೀಸರಿಗೆ ಮತ್ತೆ ಕಬ್ಬಿಣದ ಕಡಲೆಯಾಗಿದೆ. ಈ ಬಗ್ಗೆ ಒಡಿಶಾದ ಎಸ್ಪಿ ಮಾಹಿತಿ ನೀಡಿದ್ದಾರೆ. | Read More
ಮಂಗಳೂರು: ಕಾಲಿಯ ರಫೀಕ್ ಕೊಲೆ ಪ್ರಕರಣ, ನಾಲ್ವರು ಆರೋಪಿಗಳು ಖುಲಾಸೆ - Court Judgement
2017 ಫೆ. 14 ರಂದು ಮಂಗಳೂರಿನಲ್ಲಿ ನಡೆದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಬಿಡುಗಡೆ ಮಾಡಿ ಆದೇಶ ನೀಡಲಾಗಿದೆ. | Read More
ಮನೆಯ ಹಕ್ಕು ಪತ್ರ ನೀಡಿ, ಇಲ್ಲವೇ ದಯಾಮರಣಕ್ಕೆ ಅವಕಾಶ ನೀಡಿ: ಅಂಧ ವೃದ್ಧೆಯ ಪಟ್ಟು - Old Woman Appeal
ತನ್ನ ಮನೆಯ ಹಕ್ಕು ಪತ್ರ ನೀಡಿ, ಇಲ್ಲವೇ ನಮಗೆ ದಯಾಮರಣಕ್ಕೆ ಅವಕಾಶ ನೀಡಿ ಎಂದು ವೃದ್ಧೆಯೊಬ್ಬರು ಪಟ್ಟು ಹಿಡಿದು ಕುಳಿತ ಘಟನೆ ಬೆಳಕಿಗೆ ಬಂದಿದೆ. | Read More
ಕಳೆದ ಒಂದೂವರೆ ವರ್ಷದಲ್ಲಿ ಪಂಚ SIT ರಚಿಸಿದ ಕಾಂಗ್ರೆಸ್ ಸರ್ಕಾರ - Five Special Investigation Teams
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ವಿವಿಧ ಪ್ರಕರಣಗಳ ಸಮಗ್ರ ಹಾಗೂ ಕೂಲಂಕಶ ತನಿಖೆಗಾಗಿ ಐದು ಎಸ್ಐಟಿ ರಚಿಸಿ ಆದೇಶ ಹೊರಡಿಸಿದೆ. | Read More
ದೆಹಲಿಯಲ್ಲೂ ರಾಣಿ ಚನ್ನಮ್ಮಳ 200ನೇ ವಿಜಯೋತ್ಸವ ಆಚರಿಸುವಂತೆ ಆಗ್ರಹ - KITTUR UTSAVA
ಕಿತ್ತೂರು ಉತ್ಸವಕ್ಕೆ ರಾಷ್ಟ್ರಮಟ್ಟದಲ್ಲಿ ಪ್ರಚಾರ ಸಿಗುವ ನಿಟ್ಟಿನಲ್ಲಿ ಈ ಬಾರಿಯ ಕಿತ್ತೂರು ಉತ್ಸವ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಮುರ್ಮು ಅವರನ್ನು ಆಹ್ವಾನಿಸುವಂತೆ ಕಿತ್ತೂರಿನ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ ಹೇಳಿದರು. | Read More
ಸಿಎಂ ರಾಜೀನಾಮೆಗೆ ಆಗ್ರಹ: ವಿಧಾನಸೌಧಕ್ಕೆ ಬೀಗ ಜಡಿಯಲು ಯತ್ನ, ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ - BJP Protest
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ಇದೇ ವೇಳೆ ವಿಧಾನಸೌಧ ಮುತ್ತಿಗೆಗೆ ಯತ್ನಿಸಿದರು. ಈ ವೇಳೆ ಪೊಲೀಸರು, ಕೆಲ ಬಿಜೆಪಿ ನಾಯಕರನ್ನು ವಶಕ್ಕೆ ಪಡೆದರು. | Read More
ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಲು ಬಳ್ಳಾರಿ ಜೈಲಿಗೆ ಬಂದ ದರ್ಶನ್ ಪರ ಆಡಿಟರ್ - Darshan Case
ದರ್ಶನ್ ಪರ ಆಡಿಟರ್ ಬಳ್ಳಾರಿ ಜೈಲಿಗೆ ಭೇಟಿ ಕೊಟ್ಟಿದ್ದಾರೆ. ಐಟಿ ಅಧಿಕಾರಿಗಳಿಗೆ ಬೇಕಾದ ದಾಖಲಾತಿ ಮತ್ತು ಮಾಹಿತಿಯನ್ನು ಆಡಿಟರ್ ಹಂಚಿಕೊಳ್ಳಲಿದ್ದಾರೆ. | Read More
ಮೈಸೂರು ದಸರಾ: ಸಿಎಂ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾಡಳಿತದಿಂದ ಆಹ್ವಾನ - Invitation to CM for Dasara
ಅ.3-12 ವರೆಗೆ ನಡೆಯಲಿರುವ ಈ ಬಾರಿಯ ದಸರಾ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನು ಮೈಸೂರು ಜಿಲ್ಲಾಧಿಕಾರಿಗಳು ಆಹ್ವಾನಿಸಿದ್ದಾರೆ. | Read More
ಪಂಚ ಗ್ಯಾರಂಟಿ ರೀತಿ ಕಳೆದ ಒಂದೂವರೆ ವರ್ಷದಲ್ಲಿ ಪಂಚ SIT ರಚಿಸಿದ ಕಾಂಗ್ರೆಸ್ ಸರ್ಕಾರ - Five Special Investigation Teams
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ವಿವಿಧ ಪ್ರಕರಣಗಳ ಸಮಗ್ರ ಹಾಗೂ ಕೂಲಂಕಶ ತನಿಖೆಗಾಗಿ ಐದು ಎಸ್ಐಟಿ ತಂಡ ರಚಿಸಿ ಆದೇಶ ಹೊರಡಿಸಿದೆ. | Read More
ಗೈನೆಕೊಮಾಸ್ಟಿಯಾ ಶಸ್ತ್ರಚಿಕಿತ್ಸೆಗೊಳಗಾದ ಯುವಕ ಸಾವು: ಆರೋಗ್ಯ ಇಲಾಖೆಯಿಂದ ತನಿಖೆ - Mangaluru Youth Dies
ಗೈನೆಕೊಮಾಸ್ಟಿಯಾ ಶಸ್ತ್ರಚಿಕಿತ್ಸೆಗೊಳಗಾದ ಯುವಕ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. | Read More
ಸಿಎಂ ವಿರುದ್ಧ ಸಿಆರ್ಪಿಸಿ ಕಾಯ್ದೆಯಡಿ ತನಿಖೆ ಕುರಿತು ತಜ್ಞರ ಸಲಹೆ ಪಡೆಯುತ್ತೇವೆ: ಪರಮೇಶ್ವರ್ - MUDA Case
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಹಳೆ ಸಿಆರ್ಪಿಸಿ ಕಾಯ್ದೆಯಡಿ ತನಿಖೆ ನಡೆಸಲು ಜನಪ್ರತಿನಿಧಿಗಳ ನ್ಯಾಯಾಲಯ ಬುಧವಾರ ನಿರ್ದೇಶನ ನೀಡಿದ್ದು, ಈ ಕುರಿತು ಕಾನೂನು ತಜ್ಞರ ಸಲಹೆ ಪಡೆದು ಮುಂದುವರಿಯುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. | Read More
ಪ್ರೀತಿಸುತ್ತಿದ್ದ ಯುವತಿಯ ತಾಯಿಗೆ ಇರಿದು ಪರಾರಿಯಾದ ಕಿಡಿಗೇಡಿ ಪ್ರೇಮಿಗೆ ಗುಂಡೇಟು - Police Shot At Accused
ತಾನು ಪ್ರೀತಿಸುತ್ತಿದ್ದ ಯುವತಿಯ ತಾಯಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ ಯುವಕನ ಕಾಲಿಗೆ ಹುಬ್ಬಳ್ಳಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. | Read More
ದಾವಣಗೆರೆಯಲ್ಲಿ ಆಧಾರರಹಿತ BPL ಕಾರ್ಡ್ ಪತ್ತೆ ಕಾರ್ಯಾಚರಣೆ: ಅಂಕಿಅಂಶ ಹೇಳುವುದೇನು? - BPL Card
ಆಧಾರರಹಿತ ಬಿಪಿಎಲ್ ಕಾರ್ಡ್ ಪತ್ತೆ ಹಚ್ಚಲು ಆಹಾರ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ದಾವಣಗೆರೆಯಲ್ಲಿ ಇಲ್ಲಿಯವರೆಗೆ ಪತ್ತೆಯಾದ ಬಿಪಿಎಲ್ ಕಾರ್ಡ್ಗಳೆಷ್ಟು ಎಂಬುದರ ಅಂಕಿಅಂಶ ಇಲ್ಲಿದೆ. | Read More
ಹುನಗುಂದ ಬಳಿ ಕ್ಯಾಂಟರ್-ಕಾರು ಡಿಕ್ಕಿ: ನಾಲ್ವರು ದುರ್ಮರಣ - Hunagunda Accident
ಹುನುಗುಂದ ಬಳಿ ಕಳೆದ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. | Read More
ಶಿವಮೊಗ್ಗ: 50 ಸಾವಿರಕ್ಕೂ ಹೆಚ್ಚು ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ, ಸರ್ಕಾರಿ ನೌಕರರಿಂದಲೂ ಬಳಕೆ! - BPL Card
53,342 ಅನರ್ಹ ಬಿಪಿಲ್ ಕಾರ್ಡ್ಗಳನ್ನು ಶಿವಮೊಗ್ಗ ಜಿಲ್ಲೆಯೊಂದರಲ್ಲೇ ಪತ್ತೆ ಹಚ್ಚಲಾಗಿದ್ದು, ಇನ್ನಷ್ಟು ಅನರ್ಹ ಪಡಿತರ ಚೀಟಿಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. | Read More
ಗುತ್ತಿಗೆ ನೌಕರರ ಒಪ್ಪಂದ ಅಂತಿಮಗೊಳಿಸುವ ಮುನ್ನ ಅಹವಾಲು ಸ್ವೀಕರಿಸಬೇಕು: ಹೈಕೋರ್ಟ್ - HAL Case
ಗುತ್ತಿಗೆ ನೌಕರರ ಒಪ್ಪಂದವನ್ನು ಅಂತಿಮಗೊಳಿಸುವ ಮುನ್ನ ಅವರ ಅಹವಾಲುಗಳನ್ನು ಆಲಿಸಬೇಕು ಎಂದು ಹೆಚ್ಎಎಲ್ಗೆ ಹೈಕೋರ್ಟ್ ತಿಳಿಸಿದೆ. | Read More
ಯುವ ದಸರಾ: ದಿಗ್ಗಜ ಕಲಾವಿದರಿಂದ ಸಂಗೀತ ಸುಧೆ; ಹಾಲು ಕರೆಯುವ ಸ್ಪರ್ಧೆ ಗೆದ್ದವರಿಗೆ ₹1 ಲಕ್ಷ ಬಹುಮಾನ! - Yuva Dasara 2024
ಯುವ ದಸರಾ ಸಂಗೀತ ರಸಸಂಜೆಯಲ್ಲಿ ಸಂಗೀತ ಕ್ಷೇತ್ರದ ದಿಗ್ಗಜ ಕಲಾವಿದರಾದ ಇಳಿಯರಾಜ, ಎ.ಆರ್.ರೆಹಮಾನ್ ಮತ್ತು ಶ್ರೇಯಾ ಘೋಷಾಲ್ ಸೇರಿದಂತೆ ಹಲವರು ಸಂಗೀತ ಸುಧೆ ಹರಿಸಲಿದ್ದಾರೆ. | Read More
ನನ್ನ ಮೇಲಿನ ಪ್ರಕರಣಗಳಿಗೂ ನಿಮ್ಮ ಹಗರಣಕ್ಕೂ ವ್ಯತ್ಯಾಸವಿದೆ: ಹೆಚ್.ಡಿ.ಕುಮಾರಸ್ವಾಮಿ - H D Kumaraswamy
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಆದೇಶ ನೀಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ಸಿಎಂ ನನ್ನ ರಾಜೀನಾಮೆ ಕೇಳಿದ್ದರು. ಆದರೆ ನನ್ನ ಮೇಲಿನ ಪ್ರಕರಣಗಳಿಗೂ ಅವರ ಹಗರಣಕ್ಕೂ ವ್ಯತ್ಯಾಸವಿದೆ ಎಂದು ಹೇಳಿದ್ದಾರೆ. | Read More
ಮರಣ ಇಚ್ಛೆಯ ಉಯಿಲು: ಸುಪ್ರೀಂ ಕೋರ್ಟ್ ತೀರ್ಪು ಜಾರಿ ಕುರಿತು ಸರ್ಕಾರಕ್ಕೆ ನೋಟಿಸ್ - Living Will
ಮರಣಶಯ್ಯೆಯಲ್ಲಿರುವ ವ್ಯಕ್ತಿಗೆ ಮರಣ ಇಚ್ಛೆಯ ಉಯಿಲು ಬರೆಯುವ ಕುರಿತ ವೈದ್ಯಕೀಯ ನಿರ್ದೇಶನಗಳನ್ನು ರಾಜ್ಯದಲ್ಲಿ ಜಾರಿಗೊಳಿಸಿರುವ ಬಗ್ಗೆ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. | Read More
ಕರ್ನಾಟಕ ಬಿಜೆಪಿಯಲ್ಲಿ ಭ್ರಷ್ಟಾಚಾರ ಕಳಂಕವಿಲ್ಲದ ಒಬ್ಬ ಬಿಜೆಪಿಗನ ತೋರಿಸಿ: ಮೋದಿಗೆ ಸಿದ್ದರಾಮಯ್ಯ ಸವಾಲು - CM Siddaramaiah
ಭ್ರಷ್ಟಾಚಾರದ ಬಗ್ಗೆ ದೂರದೂರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ ಎಂದು ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ. | Read More
ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರಿಸುವ ಮುನ್ಸೂಚನೆ; 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ - Karnataka Weather Report
ರಾಜ್ಯದಲ್ಲಿ ಮಳೆರಾಯ ಮತ್ತೆ ಆರ್ಭಟಿಸಲಿದ್ದು, 9 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಿಗೆ ಅನ್ವಯಿಸಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. | Read More