ಕರ್ನಾಟಕ

karnataka

ETV Bharat / state

ಕರ್ನಾಟಕ ಸುದ್ದಿ - Live Updates Tue Oct 22 2024: Karnataka Today News

Etv Bharat
Etv Bharat (Etv Bharat)

By Karnataka Live News Desk

Published : 4 hours ago

Updated : 10 minutes ago

11:24 AM, 22 Oct 2024 (IST)

ಬೆಂಗಳೂರು: ರಾತ್ರಿ ಸುರಿದ ಮಳೆಗೆ ರಸ್ತೆಗಳು ಜಲಾವೃತ, ಪ್ರವಾಹ ಪರಿಸ್ಥಿತಿ

ಬೆಂಗಳೂರು ನಗರದಲ್ಲಿ ರಾತ್ರಿ ಸುರಿದ ಮಳೆಗೆ ರಸ್ತೆಗಳು ಜಲಾವೃತಗೊಂಡಿವೆ. ಯಲಹಂಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. | Read More

ETV Bharat Live Updates - HEAVY RAINS IN BENGALURU

11:01 AM, 22 Oct 2024 (IST)

ಮಳೆ ಅನಾಹುತ ವರದಿ ತರಿಸಿಕೊಂಡಿದ್ದೇವೆ, ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ: ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಮಳೆ ಅನಾಹುತದ ಬಗ್ಗೆ ಮಾತನಾಡಿದ್ದಾರೆ. ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. | Read More

ETV Bharat Live Updates - RAIN DISASTER

10:10 AM, 22 Oct 2024 (IST)

ರಾಜ್ಯದಲ್ಲಿಇನ್ನೂ ನಾಲ್ಕು ದಿನ ಸುರಿಯಲಿದೆ ಬಿರುಸಾದ ಮಳೆ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮತ್ತೆ ಯೆಲ್ಲೋ ಅಲರ್ಟ್ ಘೋಷಣೆ

ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. | Read More

ETV Bharat Live Updates - HEAVY RAIN HIT BENGALURU

09:16 AM, 22 Oct 2024 (IST)

ಸಿ ಪಿ ಯೋಗೇಶ್ವರ್ ನಡೆ - ನುಡಿ ಬಗ್ಗೆ ಮುಂದೆ ಕಾದು ನೋಡೋಣ: ಡಿಸಿಎಂ ಡಿ ಕೆ ಶಿವಕುಮಾರ್

ಡಿಸಿಎಂ ಡಿ.ಕೆ ಶಿವಕುಮಾರ್, ಸಿ. ಪಿ ಯೋಗೇಶ್ವರ್​ ಕುರಿತು ಮಾತನಾಡಿದ್ದಾರೆ. ಅವರ ನಡೆ-ನುಡಿ ಬಗ್ಗೆ ಮುಂದೆ ಕಾದು ನೋಡೋಣ ಎಂದು ಹೇಳಿದ್ದಾರೆ. | Read More

ETV Bharat Live Updates - DCM D K SHIVAKUMAR

07:20 AM, 22 Oct 2024 (IST)

ನೆಲದ ಮೇಲೆ ಕುಳಿತು ವಿಶೇಷಚೇತನ ವ್ಯಕ್ತಿಯ ಸಮಸ್ಯೆ ಆಲಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾರ್ಮಿಕ ಸಚಿವ ಸಂತೋಷ್​ ಲಾಡ್ ಅವರು ನೆಲದ ಮೇಲೆ ಕುಳಿತು ವಿಶೇಷಚೇತನ ವ್ಯಕ್ತಿಯ ಸಮಸ್ಯೆ ಆಲಿಸಿದ್ದಾರೆ. | Read More

ETV Bharat Live Updates - LABOR MINISTER SANTOSH LAD

07:15 AM, 22 Oct 2024 (IST)

ರೈಸ್ ಪುಲ್ಲಿಂಗ್ ಚೊಂಬು ತೋರಿಸಿ ಕೋಟ್ಯಂತರ ಮೌಲ್ಯದ ಜಮೀನು ಬರೆಸಿಕೊಂಡಿದ್ದ ಐವರ ಬಂಧನ

ರೈಸ್ ಪುಲ್ಲಿಂಗ್ ಚೊಂಬು ವ್ಯವಹಾರದ ಕಥೆ ಹಣೆದು ಉದ್ಯಮಿಯೊಬ್ಬರಿಂದ ಕೋಟ್ಯಂತರ ಮೌಲ್ಯದ ಆಸ್ತಿ ಬರೆಸಿಕೊಂಡು ಮೋಸ ಮಾಡಿದ ಆರೋಪದಡಿ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. | Read More

ETV Bharat Live Updates - BENGALURU

06:56 AM, 22 Oct 2024 (IST)

ಆಟವಾಡುವಾಗ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿದ ಅಣ್ಣ - ತಂಗಿ: ಶೋಧ

ಅಣ್ಣ- ತಂಗಿ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿದ್ದು, ಅವರಿಗಾಗಿ ಶೋಧ ನಡೆಸಲಾಗುತ್ತಿದೆ. | Read More

ETV Bharat Live Updates - BROTHER SISTER DROWNED

06:45 AM, 22 Oct 2024 (IST)

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮೂರನೇ ಆರೋಪಿ ಪವನ್‌ ಸ್ಥಳಾಂತರ ಆದೇಶ ರದ್ದುಗೊಳಿಸಿದ ಹೈಕೋರ್ಟ್‌

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಪವನ್‌ ಅಲಿಯಾಸ್‌ ಪುಟ್ಟಸ್ವಾಮಿಯನ್ನು ಬೆಂಗಳೂರಿನಿಂದ ಮೈಸೂರು ಜೈಲಿಗೆ ಸ್ಥಳಾಂತರಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ರದ್ದುಪಡಿಸಿದೆ. | Read More

ETV Bharat Live Updates - PAWAN SHIFT ORDER CANCELLED

06:19 AM, 22 Oct 2024 (IST)

ಚನ್ನಪಟ್ಟಣ ಟಿಕೆಟ್ ಬಿಕ್ಕಟ್ಟು: ಇಂದು ಜೆಡಿಎಸ್​ ಸಭೆ, ಅಭ್ಯರ್ಥಿ ಆಯ್ಕೆ ಸಾಧ್ಯತೆ

ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ಎನ್​ಡಿಎ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ. ಪರಿಷತ್ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಿ ಕಣಕ್ಕಿಳಿಯುವುದನ್ನು ಖಚಿತಪಡಿಸಿದ್ದಾರೆ. ಇತ್ತ ಜೆಡಿಎಸ್ ನಾಯಕರು ದೇವೇಗೌಡರ ಜೊತೆ ಸಭೆ ನಡೆಸಿದರು. | Read More

ETV Bharat Live Updates - BYELECTION
Last Updated : 10 minutes ago

ABOUT THE AUTHOR

...view details