ಬೆಂಗಳೂರು ನಗರದಲ್ಲಿ ರಾತ್ರಿ ಸುರಿದ ಮಳೆಗೆ ರಸ್ತೆಗಳು ಜಲಾವೃತಗೊಂಡಿವೆ. ಯಲಹಂಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. | Read More
ಕರ್ನಾಟಕ ಸುದ್ದಿ - Live Updates Tue Oct 22 2024: Karnataka Today News
Published : 4 hours ago
|Updated : 10 minutes ago
ಬೆಂಗಳೂರು: ರಾತ್ರಿ ಸುರಿದ ಮಳೆಗೆ ರಸ್ತೆಗಳು ಜಲಾವೃತ, ಪ್ರವಾಹ ಪರಿಸ್ಥಿತಿ
ಮಳೆ ಅನಾಹುತ ವರದಿ ತರಿಸಿಕೊಂಡಿದ್ದೇವೆ, ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ಮಳೆ ಅನಾಹುತದ ಬಗ್ಗೆ ಮಾತನಾಡಿದ್ದಾರೆ. ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. | Read More
ರಾಜ್ಯದಲ್ಲಿಇನ್ನೂ ನಾಲ್ಕು ದಿನ ಸುರಿಯಲಿದೆ ಬಿರುಸಾದ ಮಳೆ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮತ್ತೆ ಯೆಲ್ಲೋ ಅಲರ್ಟ್ ಘೋಷಣೆ
ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. | Read More
ಸಿ ಪಿ ಯೋಗೇಶ್ವರ್ ನಡೆ - ನುಡಿ ಬಗ್ಗೆ ಮುಂದೆ ಕಾದು ನೋಡೋಣ: ಡಿಸಿಎಂ ಡಿ ಕೆ ಶಿವಕುಮಾರ್
ಡಿಸಿಎಂ ಡಿ.ಕೆ ಶಿವಕುಮಾರ್, ಸಿ. ಪಿ ಯೋಗೇಶ್ವರ್ ಕುರಿತು ಮಾತನಾಡಿದ್ದಾರೆ. ಅವರ ನಡೆ-ನುಡಿ ಬಗ್ಗೆ ಮುಂದೆ ಕಾದು ನೋಡೋಣ ಎಂದು ಹೇಳಿದ್ದಾರೆ. | Read More
ನೆಲದ ಮೇಲೆ ಕುಳಿತು ವಿಶೇಷಚೇತನ ವ್ಯಕ್ತಿಯ ಸಮಸ್ಯೆ ಆಲಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್
ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ನೆಲದ ಮೇಲೆ ಕುಳಿತು ವಿಶೇಷಚೇತನ ವ್ಯಕ್ತಿಯ ಸಮಸ್ಯೆ ಆಲಿಸಿದ್ದಾರೆ. | Read More
ರೈಸ್ ಪುಲ್ಲಿಂಗ್ ಚೊಂಬು ತೋರಿಸಿ ಕೋಟ್ಯಂತರ ಮೌಲ್ಯದ ಜಮೀನು ಬರೆಸಿಕೊಂಡಿದ್ದ ಐವರ ಬಂಧನ
ರೈಸ್ ಪುಲ್ಲಿಂಗ್ ಚೊಂಬು ವ್ಯವಹಾರದ ಕಥೆ ಹಣೆದು ಉದ್ಯಮಿಯೊಬ್ಬರಿಂದ ಕೋಟ್ಯಂತರ ಮೌಲ್ಯದ ಆಸ್ತಿ ಬರೆಸಿಕೊಂಡು ಮೋಸ ಮಾಡಿದ ಆರೋಪದಡಿ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. | Read More
ಆಟವಾಡುವಾಗ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿದ ಅಣ್ಣ - ತಂಗಿ: ಶೋಧ
ಅಣ್ಣ- ತಂಗಿ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿದ್ದು, ಅವರಿಗಾಗಿ ಶೋಧ ನಡೆಸಲಾಗುತ್ತಿದೆ. | Read More
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮೂರನೇ ಆರೋಪಿ ಪವನ್ ಸ್ಥಳಾಂತರ ಆದೇಶ ರದ್ದುಗೊಳಿಸಿದ ಹೈಕೋರ್ಟ್
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಪವನ್ ಅಲಿಯಾಸ್ ಪುಟ್ಟಸ್ವಾಮಿಯನ್ನು ಬೆಂಗಳೂರಿನಿಂದ ಮೈಸೂರು ಜೈಲಿಗೆ ಸ್ಥಳಾಂತರಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ರದ್ದುಪಡಿಸಿದೆ. | Read More
ಚನ್ನಪಟ್ಟಣ ಟಿಕೆಟ್ ಬಿಕ್ಕಟ್ಟು: ಇಂದು ಜೆಡಿಎಸ್ ಸಭೆ, ಅಭ್ಯರ್ಥಿ ಆಯ್ಕೆ ಸಾಧ್ಯತೆ
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ಎನ್ಡಿಎ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ. ಪರಿಷತ್ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಿ ಕಣಕ್ಕಿಳಿಯುವುದನ್ನು ಖಚಿತಪಡಿಸಿದ್ದಾರೆ. ಇತ್ತ ಜೆಡಿಎಸ್ ನಾಯಕರು ದೇವೇಗೌಡರ ಜೊತೆ ಸಭೆ ನಡೆಸಿದರು. | Read More