ಕರ್ನಾಟಕ

karnataka

ETV Bharat / state

Todays Karnataka News - Live: ಕರ್ನಾಟಕ Wed Oct 23 2024 ಇತ್ತೀಚಿನ ಸುದ್ದಿ

Etv Bharat
Etv Bharat (Etv Bharat)

By Karnataka Live News Desk

Published : 4 hours ago

Updated : 40 minutes ago

10:44 AM, 23 Oct 2024 (IST)

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ಸಿ.ಪಿ.ಯೋಗೇಶ್ವರ್

ಚನ್ನಪಟ್ಟಣ ಉಪಚುನಾವಣೆಯ ಸ್ಪರ್ಧೆ ಹಿನ್ನೆಲೆ ಕಾದು ನೊಡಿ ಎಂದಿದ್ದ ಸಿ.ಪಿ.ಯೋಗೇಶ್ವರ್ ಅವರು ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು. | Read More

ETV Bharat Live Updates - CHANNAPATNA BYPOLL

10:37 AM, 23 Oct 2024 (IST)

ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ; ಹೆಣ್ಣೂರು ಠಾಣೆಯಲ್ಲಿ ಎಫ್​ಐಆರ್​

ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದ ಕುರಿತು ಹೆಣ್ಣೂರು ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. | Read More

ETV Bharat Live Updates - BUILDING COLLAPSE IN BENGALURU

10:19 AM, 23 Oct 2024 (IST)

ಸಮಾಜ ಕಲ್ಯಾಣ ಇಲಾಖೆಯಡಿಯ ವಸತಿ ನಿಯಲಗಳಲ್ಲಿ ಸಿಬ್ಬಂದಿ ಕೊರತೆ: ಹಣಕಾಸು ಇಲಾಖೆಗೆ ಹೈಕೋರ್ಟ್​ ನೋಟಿಸ್

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ವಸತಿ ನಿಲಯಗಳಲ್ಲಿ ಹಿರಿಯ ಮತ್ತು ಕಿರಿಯ ವಾರ್ಡನ್​​ಗಳ ಕೊರತೆ ಇದ್ದು, ಹುದ್ದೆ ತುಂಬುವ ಸಂಬಂಧ ಹಣಕಾಸು ಇಲಾಖೆ ಕಾರ್ಯದರ್ಶಿಗೆ ಹೈಕೋರ್ಟ್​ ನೋಟಿಸ್ ನೀಡಿದೆ. | Read More

ETV Bharat Live Updates - BENGALURU

09:29 AM, 23 Oct 2024 (IST)

ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರದ ಗ್ರೀನ್‌ ಸಿಗ್ನಲ್‌: ಸಚಿವ ಬೋಸರಾಜು

ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿರುವ ಬಗ್ಗೆ ಸಚಿವ ಎನ್‌.ಎಸ್‌. ಬೋಸರಾಜು ಹರ್ಷ ವ್ಯಕ್ತಪಡಿಸಿದ್ದಾರೆ. | Read More

ETV Bharat Live Updates - GREEN SIGNAL TO RAICHUR AIRPORT

09:26 AM, 23 Oct 2024 (IST)

ತುಮಕೂರು: ವಾಂತಿ ಭೇದಿಯಿಂದ ಇಬ್ಬರು ಸಾವು, 10ಕ್ಕೂ ಹೆಚ್ಚು ಮಂದಿಗೆ ಮುಂದುವರಿದ ಚಿಕಿತ್ಸೆ

ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ವಾಂತಿ ಭೇದಿಯಿಂದ ಇಬ್ಬರು ಸಾವನ್ನಪ್ಪಿದ್ದು, ಹಲವರು ಚಿಕಿತ್ಸೆ ಪಡೆಯುತ್ತಿದ್ದಾರೆ. | Read More

ETV Bharat Live Updates - TUMAKURU

08:29 AM, 23 Oct 2024 (IST)

ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ಮೃತರ ಸಂಖ್ಯೆ ಐದಕ್ಕೇರಿಕೆ, ಬೆಳಗ್ಗೆ ಓರ್ವನ ರಕ್ಷಣೆ

ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಸಂಖ್ಯೆ ಐದಕ್ಕೇರಿದ್ದು, ರಕ್ಷಾಣ ಕಾರ್ಯಾಚರಣೆ ಭರದಿಂದ ಸಾಗಿದ್ದು, ಬೆಳ್ಳಂಬೆಳಗ್ಗೆ ವ್ಯಕ್ತಿಯೊಬ್ಬರನ್ನು ರಕ್ಷಿಸಲಾಗಿದೆ. | Read More

ETV Bharat Live Updates - UNDER CONSTRUCTION BUILDING

07:41 AM, 23 Oct 2024 (IST)

ಬಿಬಿಎಂಪಿಗೆ ಚುನಾವಣೆ ನಡೆಸುವುದು ಬೇಡ: ನಮ್ಮನ್ನೇ ಮೇಯರ್ ಮಾಡಲಿ ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ

ತಮ್ಮನ್ನು ಬಿಬಿಎಂಪಿಯ ಮಧ್ಯಂತರ ಮೇಯರ್ ಆಗಿ ಕಾರ್ಯನಿರ್ವಹಿಸುವಂತೆ ಮನವಿ ಮಾಡಿಕೊಳ್ಳಲು ನಿರ್ದೇಶನ ನೀಡಬೇಕೆಂದು ಕೋರಿ ವ್ಯಕ್ತಿಯೊಬ್ಬ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. | Read More

ETV Bharat Live Updates - BBMP MAYOR ELECTION

07:38 AM, 23 Oct 2024 (IST)

ಬೆಂಗಳೂರಿನಲ್ಲಿ ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್​

ನಿರ್ಮಾಣ ಹಂತದ ಕಟ್ಟಡ ಕುಸಿದಿರುವ ಸ್ಥಳಕ್ಕೆ ಭೇಟಿ ನೀಡಿರುವ ಡಿಸಿಎಂ, ಬೆಂಗಳೂರಿನಲ್ಲಿ ತಕ್ಷಣವೇ ಕಟ್ಟಡಗಳ ಫಿಟ್ನೆಸ್​ ಪ್ರಮಾಣ ಪತ್ರ, ವಿನ್ಯಾಸ, ಪಾಲಿಕೆ ಅನುಮತಿ ಇಲ್ಲದೇ ಇರುವ ಕಟ್ಟಡ ನಿರ್ಮಾಣದ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ. | Read More

ETV Bharat Live Updates - ILLEGAL BUILDINGS

07:32 AM, 23 Oct 2024 (IST)

ಚನ್ನಪಟ್ಟಣ ಕದನ ಕುತೂಹಲ: ಅತ್ತ ಸಿ.ಪಿ.ಯೋಗೇಶ್ವರ್ ನಡೆ, ಜೆಡಿಎಸ್ - ಕಾಂಗ್ರೆಸ್ ಲೆಕ್ಕಾಚಾರ ಬದಲು!

ಸಿಪಿ ಯೋಗೇಶ್ವರ್ ಕಾದು ನೋಡುವ ತಂತ್ರ ಅನುಸರಿಸುತ್ತಿರುವ ಕಾರಣ ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣ ಕ್ಷೇತ್ರ ತುಸು ಕೌತುಕ ಮೂಡಿಸಿದ್ದು ಸುಳ್ಳಲ್ಲ. ಈ ಕುತೂಹಲಕ್ಕೆ ಶೀಘ್ರದಲ್ಲೇ ತೆರೆ ಬೀಳುವ ಸಾದ್ಯತೆ ಇದೆ. | Read More

ETV Bharat Live Updates - CHANNAPATNA ASSEMBLY BY ELECTIONS

06:58 AM, 23 Oct 2024 (IST)

ಬೆಂಗಳೂರಲ್ಲಿ ವರುಣನ ಸಿಡಿಲಬ್ಬರ: ಅಕ್ಟೋಬರ್ ತಿಂಗಳಲ್ಲಿ 245 ಎಂ.ಎಂ ದಾಖಲೆ ಮಳೆ

ಬೆಂಗಳೂರಿನಲ್ಲಿ ಇದೇ ಅಕ್ಟೋಬರ್ ತಿಂಗಳಲ್ಲಿ ಇತಿಹಾಸದಲ್ಲಿಯೇ ಅತಿ ಹೆಚ್ಚು ಮಳೆಯಾಗಿದೆ ಎಂದು ಸಿಎಂ ಸಚಿವಾಲಯ ಮಾಹಿತಿ ನೀಡಿದೆ. | Read More

ETV Bharat Live Updates - HEAVY RAINS IN BENGALURU
Last Updated : 40 minutes ago

ABOUT THE AUTHOR

...view details