ಬೆಂಗಳೂರು:78ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಹಾಗೂ ಶ್ಲಾಘನೀಯ ಸೇವಾ ಪದಕ ಪ್ರಶಸ್ತಿಗಳನ್ನು ಕೇಂದ್ರ ಗೃಹ ಸಚಿವಾಲಯ ಘೋಷಿಸಿದೆ. ರಾಜ್ಯದ ಇಬ್ಬರು ಅಧಿಕಾರಿಗಳಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಸೇರಿದಂತೆ ಪೊಲೀಸ್, ಗೃಹರಕ್ಷಕ, ಸೇರಿದಂತೆ ಒಟ್ಟು 24 ಜನ ಅಧಿಕಾರಿ, ಸಿಬ್ಬಂದಿಯು ಪದಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ:
ಎಂ. ಚಂದ್ರಶೇಖರ್ - ಎಡಿಜಿಪಿ
ಬಸವಲಿಂಗಪ್ಪ ಕೆ.ಬಿ. - ಸೀನಿಯರ್ ಕಮಾಂಡರ್, ಗೃಹರಕ್ಷಕ ದಳ ಮತ್ತು ನಾಗರಿಕ ರಕ್ಷಣೆ
ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ:
ಶ್ರೀನಾಥ್ ಮಹಾದೇವ್ ಜೋಶಿ - ಎಸ್ಪಿ
ಸಿ.ಕೆ. ಬಾಬಾ - ಡಿಸಿಪಿ
ರಾಮಗೊಂಡ ಭೈರಪ್ಪ ಬಸರ್ಗಿ - ಎಎಸ್ಪಿ
ಗಿರಿ ಕೃಷ್ಣಮೂರ್ತಿ ಸಿ. - ಡಿಎಸ್ಪಿ
ಪಿ. ಮುರುಳೀಧರ್ - ಡಿಎಸ್ಪಿ
ಬಸವೇಶ್ವರ - ಅಸಿಸ್ಟೆಂಟ್ ಡೈರೆಕ್ಟರ್
ಬಸವರಾಜ್ ಕಮ್ತಾನೆ - ಡಿಎಸ್ಪಿ
ಮಹೇಶ್ ಎನ್. - ಅಸಿಸ್ಟೆಂಟ್ ಡೈರೆಕ್ಟರ್
ರವೀಶ್ ಎಸ್. ನಾಯಕ್ - ಎಸಿಪಿ